ಬಜೆಟ್ : ಒಂದು ಒಳ್ಳೇ ದೇಶಕ್ಕೆ ಐದು ಆಭರಣಗಳು , ನಮ್ಮ ಸರ್ಕಾರ ಜನರಿಗಾಗಿ ಇದೆ. ದೇಶದ ಜನರನ್ನು ನಾವು ಅನುಮಾನಿಸುವುದಿಲ್ಲ : ನಿರ್ಮಲಾ ಸೀತಾರಾಮನ್ -Vishwanews24

ನವದೆಹಲಿ: ಆರ್ಥಿಕತೆಯ ಕಠಿಣ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ 2ರ ಮೊದಲ ಬಜೆಟ್ ಮಂಡನೆಯಾಗುತ್ತಿದೆ.  ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಬಜೆಟ್ ಮಂಡಿಸುತ್ತಿದ್ದಾರೆ.

ಒಂದು ಒಳ್ಳೇ ದೇಶಕ್ಕೆ ಐದು ಆಭರಣಗಳು:

1) ರೋಗವಿಲ್ಲದ ದೇಶ 2) ಸಂಪತ್ಭರಿತ ದೇಶ 3) ಉತ್ತಮ ಇಳುವರಿಯ ಬೆಳೆ 4) ಖುಷಿಯ ಬದುಕು 5) ರಕ್ಷಣೆ. ದೇಶಕ್ಕೆ ಅಗತ್ಯ ಎಂದು ತಿರುವಳ್ಳುವರ್ ಹೇಳಿದ್ದರು. ತಿರುವಳ್ಳುವರ್ ಕಾವ್ಯ ಉಲ್ಲೇಖಿಸಲಾಯಿತು.

ರಕ್ಷಣೆ ವಿಚಾರ ಪ್ರಸ್ತಾಪವಾದ ತಕ್ಷಣ ಪ್ರತಿಪಕ್ಷಗಳಿಂದ ಕೂಗಾಟ. ದೇಶದಲ್ಲಿ ಸಂಪತ್ತು ಸೃಷ್ಟಿಸುವವರನ್ನು ಗೌರವಿಸಲಾಗುವುದು. ರೈತರು ಮತ್ತು ರೈತರಿಗೆ ನೆರವಾಗುವವರನ್ನು ನಾವು ಬೆಂಬಲಿಸುತ್ತೇವೆ. ರಾಷ್ಟ್ರೀಯ ಭದ್ರತೆಯು ನಮ್ಮ ಸರ್ಕಾರದ ಮೊದಲ ಆದ್ಯತೆ. ಜನರಲ್ಲಿ ಬದುಕುವ ಭರವಸೆ ಹುಟ್ಟಿಸುವುದೇ ಉತ್ತಮ ಆಡಳಿತ. ಅದನ್ನು ನಮ್ಮ ಸರ್ಕಾರ ಮಾಡುತ್ತಿದೆ. ಇದು ಸಾಧ್ಯವಾಗಲು ಸ್ವಚ್ಛ, ಭ್ರಷ್ಟ್ರಾಚಾರ ರಹಿತ, ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸರ್ಕಾರ ಬೇಕು.

ನಮ್ಮ ಸರ್ಕಾರ ಜನರಿಗಾಗಿ ಇದೆ. ದೇಶದ ಜನರನ್ನು ನಾವು ಅನುಮಾನಿಸುವುದಿಲ್ಲ.

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

2 days ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

2 days ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

2 days ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

2 days ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

2 days ago