ನವದೆಹಲಿ: ಆರ್ಥಿಕತೆಯ ಕಠಿಣ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ 2ರ ಮೊದಲ ಬಜೆಟ್ ಮಂಡನೆಯಾಗುತ್ತಿದೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಬಜೆಟ್ ಮಂಡಿಸುತ್ತಿದ್ದಾರೆ.
ಒಂದು ಒಳ್ಳೇ ದೇಶಕ್ಕೆ ಐದು ಆಭರಣಗಳು:
1) ರೋಗವಿಲ್ಲದ ದೇಶ 2) ಸಂಪತ್ಭರಿತ ದೇಶ 3) ಉತ್ತಮ ಇಳುವರಿಯ ಬೆಳೆ 4) ಖುಷಿಯ ಬದುಕು 5) ರಕ್ಷಣೆ. ದೇಶಕ್ಕೆ ಅಗತ್ಯ ಎಂದು ತಿರುವಳ್ಳುವರ್ ಹೇಳಿದ್ದರು. ತಿರುವಳ್ಳುವರ್ ಕಾವ್ಯ ಉಲ್ಲೇಖಿಸಲಾಯಿತು.
ರಕ್ಷಣೆ ವಿಚಾರ ಪ್ರಸ್ತಾಪವಾದ ತಕ್ಷಣ ಪ್ರತಿಪಕ್ಷಗಳಿಂದ ಕೂಗಾಟ. ದೇಶದಲ್ಲಿ ಸಂಪತ್ತು ಸೃಷ್ಟಿಸುವವರನ್ನು ಗೌರವಿಸಲಾಗುವುದು. ರೈತರು ಮತ್ತು ರೈತರಿಗೆ ನೆರವಾಗುವವರನ್ನು ನಾವು ಬೆಂಬಲಿಸುತ್ತೇವೆ. ರಾಷ್ಟ್ರೀಯ ಭದ್ರತೆಯು ನಮ್ಮ ಸರ್ಕಾರದ ಮೊದಲ ಆದ್ಯತೆ. ಜನರಲ್ಲಿ ಬದುಕುವ ಭರವಸೆ ಹುಟ್ಟಿಸುವುದೇ ಉತ್ತಮ ಆಡಳಿತ. ಅದನ್ನು ನಮ್ಮ ಸರ್ಕಾರ ಮಾಡುತ್ತಿದೆ. ಇದು ಸಾಧ್ಯವಾಗಲು ಸ್ವಚ್ಛ, ಭ್ರಷ್ಟ್ರಾಚಾರ ರಹಿತ, ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸರ್ಕಾರ ಬೇಕು.
ನಮ್ಮ ಸರ್ಕಾರ ಜನರಿಗಾಗಿ ಇದೆ. ದೇಶದ ಜನರನ್ನು ನಾವು ಅನುಮಾನಿಸುವುದಿಲ್ಲ.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…