ಬಜೆಟ್: ಭ್ರಷ್ಟಾಚಾರ ಮುಕ್ತ ಸರ್ಕಾರವಾಗಿದ್ದು, ರಾಷ್ಟ್ರೀಯ ಭದ್ರತೆಯೇ ನಮ್ಮ ಮೊದಲ ಆದ್ಯತೆ :ನಿರ್ಮಲಾ ಸೀತಾರಾಮನ್ -Vishwanews24

ನವದೆಹಲಿ: ಆರ್ಥಿಕತೆಯ ಕಠಿಣ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ 2ರ ಮೊದಲ ಬಜೆಟ್ ಮಂಡನೆಯಾಗುತ್ತಿದೆ.  ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಬಜೆಟ್ ಮಂಡಿಸುತ್ತಿದ್ದಾರೆ.

ಬಜೆಟ್ ಪ್ರಮುಖ ಅಂಶಗಳು

ರಾಷ್ಟ್ರೀಯ ಭದ್ರತೆ: ಭ್ರಷ್ಟಾಚಾರ ಮುಕ್ತ ಸರ್ಕಾರವಾಗಿದ್ದು, ಆರೋಗ್ಯ, ಸಂಪತ್ತು. ಸಂತೋಷ, ಭದ್ರತೆ ದೇಶದ ಅಭಿವೃದ್ಧಿಗೆ ಮುಖ್ಯ. ರಾಷ್ಟ್ರೀಯ ಭದ್ರತೆಯೇ ನಮ್ಮ  ಮೊದಲ ಆದ್ಯತೆಯಾಗಿದೆ.

ಪಾರಂಪರಿಕಾ ತಾಣಗಳ ಅಭಿವೃದ್ಧಿ: 5 ಪಾರಂಪರಿಕಾ ತಾಣಗಳ ಅಭಿವೃದ್ಧಿಗೆ ಒತ್ತು. ಸಂಸ್ಕೃತಿ ಇಲಾಖೆಗೆ 3,150 ಕೋಟಿ ಮೀಸಲು. ವಿಶ್ಚ ಪ್ರವಾಸೋದ್ಯಮದಲ್ಲಿ 2014ರಲ್ಲಿ 65ನೇ ಸ್ಥಾನದಲ್ಲಿದ್ದ ನಾವು 2019ರಲ್ಲಿ 34ನೇ ಸ್ಥಾನಕ್ಕೆ ಏರಿದ್ದೇವೆ.

ಹೆಚ್ಚಿನ ಪ್ರಮಾಣದಲ್ಲಿ ವಿಷಕಾರಿ ಅನಿಲ ಹೊರಹಾಕುವ ಕಾರ್ಖಾನೆಗಳನ್ನು ಮುಚ್ಚಲು ಕ್ರಮ
ಅಹಮದಾಬಾದ್ ನಲ್ಲಿ ಸಿಂಧೂ ನಾಗರಿಕತೆಯ ಮಹತ್ವವನ್ನು ಸಾರುವ ಮ್ಯೂಸಿಯಂ ಸ್ಥಾಪನೆ
ಸದನದಲ್ಲಿ ತಿರುವಳ್ಳರ್ ತ್ರಿಪದಿ ಮೂಲಕ ರಾಷ್ಟ್ರೀಯ ಭದ್ರತೆಯ ಮಹತ್ವವನ್ನು ಪ್ರತಿಪಾದಿಸಿದ ಅರ್ಥ ಸಚಿವೆ.
ಸ್ವಚ್ಛ ಗಾಳಿ ಪೂರಕ ಯೋಜನೆಗಳಿಗಾಗಿ 4,400 ಕೋಟಿ ರೂಪಾಯಿಗಳ ಅನುದಾನ
ಹಿರಿಯ ನಾಗರಿಕರ ಯೋಜನೆಗಳಿಗಾಗಿ 9,500 ಕೋಟಿ ರೂಪಾಯಿಗಳ ನೆರವು
ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ 53,700 ಕೋಟಿ ರೂಪಾಯಿಗಳ ಅನುದಾನ
ಪರಿಶಿಷ್ಟ ಜಾತಿ ಮತ್ತು ಒಬಿಸಿ ವರ್ಗಗಳ ಸರ್ವತೋಮುಖ ಅಭಿವೃದ್ಧಿಗಾಗಿ 85 ಸಾವಿರ ಕೋಟಿ ರೂಪಾಯಿಗಳ ಅನುದಾನ ಘೋಷಣೆ
ಪ್ರವಾಸೋದ್ಯಮ ಕ್ಷೇತ್ರದ ಉತ್ತೇಜನಕ್ಕಾಗಿ 2,500 ಕೋಟಿ ರೂಪಾಯಿ ಘೋಷಣೆ
ಜಾರ್ಖಂಡ್ ನಲ್ಲಿ ಬುಡಕಟ್ಟು ಮ್ಯೂಸಿಯಂ ಸ್ಥಾಪನೆ
ಸಂಸ್ಕೃತಿ ಸಚಿವಾಲಯಕ್ಕೆ 3150 ಕೋಟಿ ರೂಪಾಯಿಗಳ ಅನುದಾನ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 28,600 ಕೋಟಿ ರೂಪಾಯಿಗಳ ಅನುದಾನ
ಪೌಷ್ಠಿಕಾಂಶ ಪೂರಕ ಯೋಜನೆಗಳಿಗಾಗಿ 35,600 ಕೋಟಿ ರೂಪಾಯಿಗಳ ಅನುದಾನ
ಗರ್ಭಿಣಿಯರ ಮರಣ ಪ್ರಮಾಣ ತಡೆಗೆ ಹೊಸ ಟಾಸ್ಕ್ ಫೋರ್ಸ್ ಸ್ಥಾಪನೆ
ಮುಂದಿನ 05 ವರ್ಷಗಳಲ್ಲಿ ಕ್ವಾಂಟಮ್ ಟೆಕ್ನಾಲಜಿಗಾಗಿ 8 ಸಾವಿರ ಕೋಟಿ ರೂಪಾಯಿಗಳ ಅನುದಾನ ಘೋಷಣೆ
ಖಾಸಗಿ ವಲಯದವರಿಗೆ ಡಾಟಾ ಸೆಂಟರ್ ಪಾರ್ಕ್ ನಿರ್ಮಿಸಲು ಆಹ್ವಾನ
ಎರಡು ರಾಷ್ಟ್ರೀಯ ವಿಜ್ಞಾನ ಯೋಜನೆಗಳಿಗೆ ಅನುದಾನ
ಅಂಗನವಾಡಿ ಕೇಂದ್ರಗಳಲ್ಲೂ ಇನ್ನು ಮಂದೆ ಇಂಟರ್ನೆಟ್ ಸೌಲಭ್ಯ
ಒಂದು ಲಕ್ಷ ಗ್ರಾಮಗಳಿಗೆ ಫೈಬರ್ ನೆಟ್ ಸೌಲಭ್ಯ ವಿಸ್ತರಣೆ
Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

2 days ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

2 days ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

2 days ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

2 days ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

2 days ago