ಬಜೆಟ್: ಭ್ರಷ್ಟಾಚಾರ ಮುಕ್ತ ಸರ್ಕಾರವಾಗಿದ್ದು, ರಾಷ್ಟ್ರೀಯ ಭದ್ರತೆಯೇ ನಮ್ಮ ಮೊದಲ ಆದ್ಯತೆ :ನಿರ್ಮಲಾ ಸೀತಾರಾಮನ್ -Vishwanews24

ನವದೆಹಲಿ: ಆರ್ಥಿಕತೆಯ ಕಠಿಣ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ 2ರ ಮೊದಲ ಬಜೆಟ್ ಮಂಡನೆಯಾಗುತ್ತಿದೆ.  ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಬಜೆಟ್ ಮಂಡಿಸುತ್ತಿದ್ದಾರೆ.

ಬಜೆಟ್ ಪ್ರಮುಖ ಅಂಶಗಳು

ರಾಷ್ಟ್ರೀಯ ಭದ್ರತೆ: ಭ್ರಷ್ಟಾಚಾರ ಮುಕ್ತ ಸರ್ಕಾರವಾಗಿದ್ದು, ಆರೋಗ್ಯ, ಸಂಪತ್ತು. ಸಂತೋಷ, ಭದ್ರತೆ ದೇಶದ ಅಭಿವೃದ್ಧಿಗೆ ಮುಖ್ಯ. ರಾಷ್ಟ್ರೀಯ ಭದ್ರತೆಯೇ ನಮ್ಮ  ಮೊದಲ ಆದ್ಯತೆಯಾಗಿದೆ.

ಪಾರಂಪರಿಕಾ ತಾಣಗಳ ಅಭಿವೃದ್ಧಿ: 5 ಪಾರಂಪರಿಕಾ ತಾಣಗಳ ಅಭಿವೃದ್ಧಿಗೆ ಒತ್ತು. ಸಂಸ್ಕೃತಿ ಇಲಾಖೆಗೆ 3,150 ಕೋಟಿ ಮೀಸಲು. ವಿಶ್ಚ ಪ್ರವಾಸೋದ್ಯಮದಲ್ಲಿ 2014ರಲ್ಲಿ 65ನೇ ಸ್ಥಾನದಲ್ಲಿದ್ದ ನಾವು 2019ರಲ್ಲಿ 34ನೇ ಸ್ಥಾನಕ್ಕೆ ಏರಿದ್ದೇವೆ.

ಹೆಚ್ಚಿನ ಪ್ರಮಾಣದಲ್ಲಿ ವಿಷಕಾರಿ ಅನಿಲ ಹೊರಹಾಕುವ ಕಾರ್ಖಾನೆಗಳನ್ನು ಮುಚ್ಚಲು ಕ್ರಮ
ಅಹಮದಾಬಾದ್ ನಲ್ಲಿ ಸಿಂಧೂ ನಾಗರಿಕತೆಯ ಮಹತ್ವವನ್ನು ಸಾರುವ ಮ್ಯೂಸಿಯಂ ಸ್ಥಾಪನೆ
ಸದನದಲ್ಲಿ ತಿರುವಳ್ಳರ್ ತ್ರಿಪದಿ ಮೂಲಕ ರಾಷ್ಟ್ರೀಯ ಭದ್ರತೆಯ ಮಹತ್ವವನ್ನು ಪ್ರತಿಪಾದಿಸಿದ ಅರ್ಥ ಸಚಿವೆ.
ಸ್ವಚ್ಛ ಗಾಳಿ ಪೂರಕ ಯೋಜನೆಗಳಿಗಾಗಿ 4,400 ಕೋಟಿ ರೂಪಾಯಿಗಳ ಅನುದಾನ
ಹಿರಿಯ ನಾಗರಿಕರ ಯೋಜನೆಗಳಿಗಾಗಿ 9,500 ಕೋಟಿ ರೂಪಾಯಿಗಳ ನೆರವು
ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ 53,700 ಕೋಟಿ ರೂಪಾಯಿಗಳ ಅನುದಾನ
ಪರಿಶಿಷ್ಟ ಜಾತಿ ಮತ್ತು ಒಬಿಸಿ ವರ್ಗಗಳ ಸರ್ವತೋಮುಖ ಅಭಿವೃದ್ಧಿಗಾಗಿ 85 ಸಾವಿರ ಕೋಟಿ ರೂಪಾಯಿಗಳ ಅನುದಾನ ಘೋಷಣೆ
ಪ್ರವಾಸೋದ್ಯಮ ಕ್ಷೇತ್ರದ ಉತ್ತೇಜನಕ್ಕಾಗಿ 2,500 ಕೋಟಿ ರೂಪಾಯಿ ಘೋಷಣೆ
ಜಾರ್ಖಂಡ್ ನಲ್ಲಿ ಬುಡಕಟ್ಟು ಮ್ಯೂಸಿಯಂ ಸ್ಥಾಪನೆ
ಸಂಸ್ಕೃತಿ ಸಚಿವಾಲಯಕ್ಕೆ 3150 ಕೋಟಿ ರೂಪಾಯಿಗಳ ಅನುದಾನ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 28,600 ಕೋಟಿ ರೂಪಾಯಿಗಳ ಅನುದಾನ
ಪೌಷ್ಠಿಕಾಂಶ ಪೂರಕ ಯೋಜನೆಗಳಿಗಾಗಿ 35,600 ಕೋಟಿ ರೂಪಾಯಿಗಳ ಅನುದಾನ
ಗರ್ಭಿಣಿಯರ ಮರಣ ಪ್ರಮಾಣ ತಡೆಗೆ ಹೊಸ ಟಾಸ್ಕ್ ಫೋರ್ಸ್ ಸ್ಥಾಪನೆ
ಮುಂದಿನ 05 ವರ್ಷಗಳಲ್ಲಿ ಕ್ವಾಂಟಮ್ ಟೆಕ್ನಾಲಜಿಗಾಗಿ 8 ಸಾವಿರ ಕೋಟಿ ರೂಪಾಯಿಗಳ ಅನುದಾನ ಘೋಷಣೆ
ಖಾಸಗಿ ವಲಯದವರಿಗೆ ಡಾಟಾ ಸೆಂಟರ್ ಪಾರ್ಕ್ ನಿರ್ಮಿಸಲು ಆಹ್ವಾನ
ಎರಡು ರಾಷ್ಟ್ರೀಯ ವಿಜ್ಞಾನ ಯೋಜನೆಗಳಿಗೆ ಅನುದಾನ
ಅಂಗನವಾಡಿ ಕೇಂದ್ರಗಳಲ್ಲೂ ಇನ್ನು ಮಂದೆ ಇಂಟರ್ನೆಟ್ ಸೌಲಭ್ಯ
ಒಂದು ಲಕ್ಷ ಗ್ರಾಮಗಳಿಗೆ ಫೈಬರ್ ನೆಟ್ ಸೌಲಭ್ಯ ವಿಸ್ತರಣೆ
Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

8 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

8 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

8 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

9 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

9 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

9 hours ago