Featured

ಬಜೆಟ್ 2021 : ಕರ್ನಾಟಕವನ್ನು ಕೇಂದ್ರ ಸರಕಾರ ಸಂಪೂರ್ಣವಾಗಿ ಕಡೆಗಣಿಸಿದೆ : ಅಶೋಕ್ ಕುಮಾರ್ ಕೊಡವೂರು -Vishwanews24

ಬಜೆಟ್ 2021 : ಕರ್ನಾಟಕವನ್ನು ಕೇಂದ್ರ ಸರಕಾರ ಸಂಪೂರ್ಣವಾಗಿ ಕಡೆಗಣಿಸಿದೆ : ಅಶೋಕ್ ಕುಮಾರ್ ಕೊಡವೂರು -Vishwanews24

ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ಸೋಮವಾರ ಮಂಡಿಸಿದ ಬಜೆಟ್ ಸಂಪೂರ್ಣ ಗೊತ್ತು ಗುರಿಯಿಲ್ಲದ ಬಜೆಟ್ ಆಗಿದ್ದು, ಕರ್ನಾಟಕವನ್ನು ಕೇಂದ್ರ ಸರಕಾರ ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರತಿಕ್ರಿಯಿಸಿದ್ದಾರೆ.

ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಅನುದಾನ ನೀಡಲಾಗಿಲ್ಲ. ಸರಕಾರಿ ಸೌಮ್ಯದ ಸಂಸ್ಥೆಗಳಿಂದ ಬಂಡವಾಳ ಹಿಂತೆಗೆತದೊಂದಿಗೆ ಖಾಸಗೀಕರಣಕ್ಕೆ ಒತ್ತು. ಸಣ್ಣ ಉದ್ಯಮ ಪುನಶ್ಚೇತನ ಮಾಡುವಲ್ಲಿ ಯಾವುದೇ ಕಾರ್ಯಕ್ರಮವಿಲ್ಲದೆ ವಿಫಲ. ರೈತರಿಗೆ ಯಾವುದೇ ಹೊಸ ಯೋಜನೆಗಳಿಲ್ಲ. ಕರ್ನಾಟಕವನ್ನು ಕಡೆಗಣಿಸಿ ಚುನಾವಣೆ ಇರುವ ರಾಜ್ಯಗಳಿಗೆ ಹೆಚ್ಚಿನ ಅನುದಾನವನ್ನು ನೀಡಲಾಗಿದೆ. ಉತ್ಪಾದನಾ ಕ್ಷೇತ್ರಕ್ಕೆ ಯಾವುದೇ ಒತ್ತು ನೀಡದೆ ನಿರುದ್ಯೋಗ ಸಮಸ್ಯೆ ಇನ್ನೂ ಉಲ್ಬಣಗೊಳ್ಳುವ ಸಾಧ್ಯತೆ ಇದೆ. ಪೆಟ್ರೋಲ್, ಡೀಸೆಲ್ಗಳಿಗೆ ಕೃಷಿ ಸೆಸ್ ಹೇರಿಕೆಯ ಮೂಲಕ ಜನ ಸಾಮಾನ್ಯರಿಗೆ ಇನ್ನೂ ಬೆಲೆ ಏರಿಕೆಯ ಹೊರೆ. ಕೋವಿಡ್-19 ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಬಜೆಟ್ನಲ್ಲಿ ಯಾವುದೇ ಯೋಜನೆ ಹಾಕಿಕೊಂಡಿಲ್ಲ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

Vishwa News 24

Recent Posts

ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ – vishwanews24

ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…

18 minutes ago

ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ – vishwanews24

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್…

29 minutes ago

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ – vishwanews24

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…

43 minutes ago

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

52 minutes ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

1 hour ago

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ – viswhanews24

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…

1 hour ago