ನವದೆಹಲಿ: ಬಜೆಟ್ ಮಂಡನೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಕಲಾಪದಲ್ಲಿ ಮಾತನಾಡಿ.. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಅವರ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.
ಇಂದಿನ ಬಜೆಟ್ ಭಾರತದ ಆತ್ಮವಿಶ್ವಾಸವನ್ನು ಜಗತ್ತಿಗೆ ಎತ್ತಿ ತೋರಿಸುತ್ತಿದೆ. ದೇಶದ ಆತ್ಮವಿಶ್ವಾಸವನ್ನ ಹೆಚ್ಚಿಸುತ್ತದೆ. ಬಜೆಟ್ ಸ್ವಾವಲಂಬನೆಯ ದೃಷ್ಟಿ ಕೋನವನ್ನ ಹೊಂದಿದೆ. ಸಮಾಜದ ಪ್ರತಿ ನಾಗರಿಕನಿಗೂ ಬಜೆಟ್ ಸಹಾಯಕವಾಗಲಿದೆ ಅಂತಾ ಹೇಳಿದರು.
ಮಂಗಳೂರು: ರೆಸ್ಟೊರೆಂಟ್ನಲ್ಲಿ ಯುವತಿಯ ಮೇಲೆ ದಾಳಿ ಪ್ರಕರಣ : ಮೂವರ ಬಂಧನ -Vshwanews24
ಈ ಬಜೆಟ್ ರೈತರ ಆದಾಯವನ್ನ ಹೆಚ್ಚಿಸಲು ಒತ್ತು ನೀಡಲಾಗಿದೆ. ರೈತರು ಸುಲಭವಾಗಿ ಸಾಲವನ್ನ ಪಡೆದುಕೊಳ್ಳಬಹುದುಗಾಗಿದೆ. ಕೃಷಿ ಮೂಲಸೌಕರ್ಯ ನಿಧಿಯ ಸಹಾಯದಿಂದ ಎಪಿಎಂಸಿ ಮಾರುಕಟ್ಟೆಗಳನ್ನು ಬಲಪಡಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಅಸಾಧಾರಣ ಸನ್ನಿವೇಶಗಳ ಮಧ್ಯೆ 2021ರ ಬಜೆಟ್ ಅನ್ನು ಪ್ರಸ್ತುತಪಡಿಸಲಾಗಿದೆ. ಜಗತ್ತಿನಲ್ಲಿ ಸೃಷ್ಟಿಸಿದ ಕೊರೊನಾ ಮಾರಿ ಮನುಕುಲವನ್ನ ಬೆಚ್ಚಿಬೀಳಿಸಿದೆ. ಈ ಸನ್ನಿವೇಶಗಳ ಮಧ್ಯೆ, ಇಂದಿನ ಬಜೆಟ್ ಭಾರತದ ವಿಶ್ವಾಸವನ್ನು ತೋರಿಸುತ್ತಿದೆ ಅಂತಾ ಹೇಳಿದರು.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…