ನವದೆಹಲಿ: ಬಜೆಟ್ ಮಂಡನೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಕಲಾಪದಲ್ಲಿ ಮಾತನಾಡಿ.. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಅವರ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.
ಇಂದಿನ ಬಜೆಟ್ ಭಾರತದ ಆತ್ಮವಿಶ್ವಾಸವನ್ನು ಜಗತ್ತಿಗೆ ಎತ್ತಿ ತೋರಿಸುತ್ತಿದೆ. ದೇಶದ ಆತ್ಮವಿಶ್ವಾಸವನ್ನ ಹೆಚ್ಚಿಸುತ್ತದೆ. ಬಜೆಟ್ ಸ್ವಾವಲಂಬನೆಯ ದೃಷ್ಟಿ ಕೋನವನ್ನ ಹೊಂದಿದೆ. ಸಮಾಜದ ಪ್ರತಿ ನಾಗರಿಕನಿಗೂ ಬಜೆಟ್ ಸಹಾಯಕವಾಗಲಿದೆ ಅಂತಾ ಹೇಳಿದರು.
ಮಂಗಳೂರು: ರೆಸ್ಟೊರೆಂಟ್ನಲ್ಲಿ ಯುವತಿಯ ಮೇಲೆ ದಾಳಿ ಪ್ರಕರಣ : ಮೂವರ ಬಂಧನ -Vshwanews24
ಈ ಬಜೆಟ್ ರೈತರ ಆದಾಯವನ್ನ ಹೆಚ್ಚಿಸಲು ಒತ್ತು ನೀಡಲಾಗಿದೆ. ರೈತರು ಸುಲಭವಾಗಿ ಸಾಲವನ್ನ ಪಡೆದುಕೊಳ್ಳಬಹುದುಗಾಗಿದೆ. ಕೃಷಿ ಮೂಲಸೌಕರ್ಯ ನಿಧಿಯ ಸಹಾಯದಿಂದ ಎಪಿಎಂಸಿ ಮಾರುಕಟ್ಟೆಗಳನ್ನು ಬಲಪಡಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಅಸಾಧಾರಣ ಸನ್ನಿವೇಶಗಳ ಮಧ್ಯೆ 2021ರ ಬಜೆಟ್ ಅನ್ನು ಪ್ರಸ್ತುತಪಡಿಸಲಾಗಿದೆ. ಜಗತ್ತಿನಲ್ಲಿ ಸೃಷ್ಟಿಸಿದ ಕೊರೊನಾ ಮಾರಿ ಮನುಕುಲವನ್ನ ಬೆಚ್ಚಿಬೀಳಿಸಿದೆ. ಈ ಸನ್ನಿವೇಶಗಳ ಮಧ್ಯೆ, ಇಂದಿನ ಬಜೆಟ್ ಭಾರತದ ವಿಶ್ವಾಸವನ್ನು ತೋರಿಸುತ್ತಿದೆ ಅಂತಾ ಹೇಳಿದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…