ನವದೆಹಲಿ: ಬಜೆಟ್ ಮಂಡನೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಕಲಾಪದಲ್ಲಿ ಮಾತನಾಡಿ.. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಅವರ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.
ಇಂದಿನ ಬಜೆಟ್ ಭಾರತದ ಆತ್ಮವಿಶ್ವಾಸವನ್ನು ಜಗತ್ತಿಗೆ ಎತ್ತಿ ತೋರಿಸುತ್ತಿದೆ. ದೇಶದ ಆತ್ಮವಿಶ್ವಾಸವನ್ನ ಹೆಚ್ಚಿಸುತ್ತದೆ. ಬಜೆಟ್ ಸ್ವಾವಲಂಬನೆಯ ದೃಷ್ಟಿ ಕೋನವನ್ನ ಹೊಂದಿದೆ. ಸಮಾಜದ ಪ್ರತಿ ನಾಗರಿಕನಿಗೂ ಬಜೆಟ್ ಸಹಾಯಕವಾಗಲಿದೆ ಅಂತಾ ಹೇಳಿದರು.
ಮಂಗಳೂರು: ರೆಸ್ಟೊರೆಂಟ್ನಲ್ಲಿ ಯುವತಿಯ ಮೇಲೆ ದಾಳಿ ಪ್ರಕರಣ : ಮೂವರ ಬಂಧನ -Vshwanews24
ಈ ಬಜೆಟ್ ರೈತರ ಆದಾಯವನ್ನ ಹೆಚ್ಚಿಸಲು ಒತ್ತು ನೀಡಲಾಗಿದೆ. ರೈತರು ಸುಲಭವಾಗಿ ಸಾಲವನ್ನ ಪಡೆದುಕೊಳ್ಳಬಹುದುಗಾಗಿದೆ. ಕೃಷಿ ಮೂಲಸೌಕರ್ಯ ನಿಧಿಯ ಸಹಾಯದಿಂದ ಎಪಿಎಂಸಿ ಮಾರುಕಟ್ಟೆಗಳನ್ನು ಬಲಪಡಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಅಸಾಧಾರಣ ಸನ್ನಿವೇಶಗಳ ಮಧ್ಯೆ 2021ರ ಬಜೆಟ್ ಅನ್ನು ಪ್ರಸ್ತುತಪಡಿಸಲಾಗಿದೆ. ಜಗತ್ತಿನಲ್ಲಿ ಸೃಷ್ಟಿಸಿದ ಕೊರೊನಾ ಮಾರಿ ಮನುಕುಲವನ್ನ ಬೆಚ್ಚಿಬೀಳಿಸಿದೆ. ಈ ಸನ್ನಿವೇಶಗಳ ಮಧ್ಯೆ, ಇಂದಿನ ಬಜೆಟ್ ಭಾರತದ ವಿಶ್ವಾಸವನ್ನು ತೋರಿಸುತ್ತಿದೆ ಅಂತಾ ಹೇಳಿದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]