Featured

ಬಜ್ಪೆ: ಲಾರಿಗಳ ನಡುವೆ ನಡೆದ ಭೀಕರ ಅಪಘಾತ : ಚಾಲಕರಿಬ್ಬರ ದುರ್ಮರಣ – Vishwanews24

ಬಜ್ಪೆ: ಲಾರಿಗಳ ನಡುವೆ ನಡೆದ ಭೀಕರ ಅಪಘಾತ : ಚಾಲಕರಿಬ್ಬರ ದುರ್ಮರಣ

ಮಂಗಳೂರು: ಲಾರಿಗಳ ನಡುವೆ ನಡೆದ ಭೀಕರ ಅಪಘಾತವೊಂದರಲ್ಲಿ ಇಬ್ಬರು ದುರಂತ ಸಾವನ್ನಪ್ಪಿದ ಘಟನೆ ನಗರ ಹೊರವಲಯದ ಗುರುಪುರದಲ್ಲಿ ನಡೆದಿದೆ.

ವಾಮಂಜೂರಿನಿಂದ ಗುರುಪುರ ಕಡೆ ತೆರಳುತ್ತಿದ್ದ ಲಾರಿ ಕೈಕಂಬ ಕಡೆಯಿಂದ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಬ್ರೇಕ್ ಫೈಲ್ ಆಗಿ ಇಳಿಜಾರು ಪ್ರದೇಶವಾದ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ಬಾರದೆ ಲಾರಿ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಲಾರಿ ಸವಾವರಿಬ್ಬರ ದಾರುಣ ಸಾವನ್ನಪ್ಪಿದ್ದಾರೆ.

ಮುಂಜಾನೆ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದು, ಈ ಭಾಗದಲ್ಲಿ ಈ ಹಿಂದೆ ಇದೇ ರೀತಿ ಆರಕ್ಕೂ ಅಧಿಕ ಘಟನೆ ನಡೆದಿವೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

10 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

11 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

11 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

11 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago