ಬಡಕುಟುಂಬದ ಆಧಾರಸ್ತಂಭವಾದ ಬೆಳಪು ಸ್ಟೀವನ್ ಸುಜಯ್ ಅವರಿಗೆ ಹೃದಯ ಶಸ್ತ್ರಚಿಕಿತ್ಸೆಗೆ ನೆರವಿಗೆ ಮನವಿ-ಇದು ವಿಶ್ವನ್ಯೂಸ್24 ಜನಪರ ಕಾಳಜಿ
ಕಾಪು: ಬೆಳಪು ಗ್ರಾಮದ ದೇವೇಗೌಡ ಬಡಾವಣೆಯಲ್ಲಿ ವಾಸವಾಗಿರುವ ಸ್ಟೀವನ್ ಸುಜಯ್ ಎಂಬುವವರು ಹೃದಯದ ಸಮಸ್ಯೆಯನ್ನು ಎದುರಿಸುತ್ತಿದ್ದು, ಹೃದಯದ ಶಸ್ತ್ರಚಿಕಿತ್ಸೆಗೆಂದು ಮಣಿಪಾಲದ KMC ಹಾಸ್ಪಿಟಲ್ ಗೆ ಹೋಗಿ, ಅಲ್ಲಿಂದ ನೇರವಾಗಿ ಬೆಂಗಳೂರಿನ ನಾರಾಯಣ ಹೃದಯ ಚಿಕಿತ್ಸೆ ಆಸ್ಪತ್ರೆಗೆ ತೆರಳಿದ್ದು, ಆರೋಗ್ಯ ತಪಾಸಣೆ ಮಾಡಿದ ವೈದ್ಯರು ಶಸ್ತ್ರಚಿಕಿತ್ಸೆ, ಹಾಗೂ ಮದ್ದಿಗೆ ಸರಿಸುಮಾರು 8.30ಲಕ್ಷದಷ್ಟು ಖರ್ಚಾಗುತ್ತೆ ಎಂದು ತಿಳಿಸಿದ್ದಾರೆ.
ಬಡತನದ ಹಿನ್ನಲೆಯ ಈ ಕುಟುಂಬಕ್ಕೆ, ಇಷ್ಟೊಂದು ದೊಡ್ಡಮೊತ್ತದ ಹಣಸಂಗ್ರಹಣೆ, ಅಸಾಧ್ಯದ ವಿಚಾರವಾಗಿದ್ದು, ಸಹೃದಯಿ ದಾನಿಗಳ ಸಹಾಯಕ್ಕಾಗಿ ಎದುರು ನೋಡುವುದಲ್ಲದೆ ಬೇರೆ ವಿಧಿಯಿಲ್ಲ ಎಂಬ ಪರಿಸ್ಥಿತಿಯಲ್ಲಿ ಈ ಕುಟುಂಬ ದಿನದೂಡುತ್ತಿದೆ.
ಸಹೃದಯಿಗಳಾದ ನೀವೆಲ್ಲರೂ ನಿಮ್ಮಿಂದಾದಷ್ಟು ಸಹಾಯ ನೀಡಿದರೂ ,ಇವರ ಚಿಕಿತ್ಸೆ ವೆಚ್ಚಕ್ಕೆ ಬೇಕಾದ ಹಣ ಸಂಗ್ರಹವಾಗಬಹುದು.
ಆದ್ದರಿಂದ ದಯವಿಟ್ಟು ನಿಮ್ಮ ಕೈಲಾದ ಸಹಾಯ ಮಾಡಿ ಎಂದು ಪುಟ್ಟ ಮನವಿ.
ಹಣ ಕಳುಹಿಸಬೇಕಾದ ವಿಳಾಸ.
NAME: STEEVAN SUJAY
BANK OF BARODA
ACCOUNT NUMBER 84360100003184
IFSC CODE: BARBOVJKTUR MICR 576012013
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…