Featured

ಬಡಕುಟುಂಬದ ಆಧಾರಸ್ತಂಭವಾದ ಬೆಳಪು ಸ್ಟೀವನ್ ಸುಜಯ್ ಅವರ ಹೃದಯ ಶಸ್ತ್ರಚಿಕಿತ್ಸೆಗೆ ನೆರವಿಗೆ ಮನವಿ-ಇದು ವಿಶ್ವನ್ಯೂಸ್24 ಜನಪರ ಕಾಳಜಿ

ಬಡಕುಟುಂಬದ ಆಧಾರಸ್ತಂಭವಾದ ಬೆಳಪು ಸ್ಟೀವನ್ ಸುಜಯ್ ಅವರಿಗೆ ಹೃದಯ ಶಸ್ತ್ರಚಿಕಿತ್ಸೆಗೆ ನೆರವಿಗೆ ಮನವಿ-ಇದು ವಿಶ್ವನ್ಯೂಸ್24 ಜನಪರ ಕಾಳಜಿ

ಕಾಪು: ಬೆಳಪು ಗ್ರಾಮದ ದೇವೇಗೌಡ ಬಡಾವಣೆಯಲ್ಲಿ ವಾಸವಾಗಿರುವ ಸ್ಟೀವನ್ ಸುಜಯ್ ಎಂಬುವವರು ಹೃದಯದ ಸಮಸ್ಯೆಯನ್ನು ಎದುರಿಸುತ್ತಿದ್ದು, ಹೃದಯದ ಶಸ್ತ್ರಚಿಕಿತ್ಸೆಗೆಂದು ಮಣಿಪಾಲದ KMC ಹಾಸ್ಪಿಟಲ್ ಗೆ ಹೋಗಿ, ಅಲ್ಲಿಂದ ನೇರವಾಗಿ ಬೆಂಗಳೂರಿನ ನಾರಾಯಣ ಹೃದಯ ಚಿಕಿತ್ಸೆ ಆಸ್ಪತ್ರೆಗೆ ತೆರಳಿದ್ದು, ಆರೋಗ್ಯ ತಪಾಸಣೆ ಮಾಡಿದ ವೈದ್ಯರು ಶಸ್ತ್ರಚಿಕಿತ್ಸೆ, ಹಾಗೂ ಮದ್ದಿಗೆ ಸರಿಸುಮಾರು 8.30ಲಕ್ಷದಷ್ಟು ಖರ್ಚಾಗುತ್ತೆ ಎಂದು ತಿಳಿಸಿದ್ದಾರೆ.
ಬಡತನದ ಹಿನ್ನಲೆಯ ಈ ಕುಟುಂಬಕ್ಕೆ, ಇಷ್ಟೊಂದು ದೊಡ್ಡಮೊತ್ತದ ಹಣಸಂಗ್ರಹಣೆ, ಅಸಾಧ್ಯದ ವಿಚಾರವಾಗಿದ್ದು, ಸಹೃದಯಿ ದಾನಿಗಳ ಸಹಾಯಕ್ಕಾಗಿ ಎದುರು ನೋಡುವುದಲ್ಲದೆ ಬೇರೆ ವಿಧಿಯಿಲ್ಲ ಎಂಬ ಪರಿಸ್ಥಿತಿಯಲ್ಲಿ ಈ ಕುಟುಂಬ ದಿನದೂಡುತ್ತಿದೆ.
ಸಹೃದಯಿಗಳಾದ ನೀವೆಲ್ಲರೂ ನಿಮ್ಮಿಂದಾದಷ್ಟು ಸಹಾಯ ನೀಡಿದರೂ ,ಇವರ ಚಿಕಿತ್ಸೆ ವೆಚ್ಚಕ್ಕೆ ಬೇಕಾದ ಹಣ ಸಂಗ್ರಹವಾಗಬಹುದು.
ಆದ್ದರಿಂದ ದಯವಿಟ್ಟು ನಿಮ್ಮ ಕೈಲಾದ ಸಹಾಯ ಮಾಡಿ ಎಂದು ಪುಟ್ಟ ಮನವಿ.
ಹಣ ಕಳುಹಿಸಬೇಕಾದ ವಿಳಾಸ.
NAME: STEEVAN SUJAY
BANK OF BARODA
ACCOUNT NUMBER 84360100003184

IFSC CODE: BARBOVJKTUR MICR 576012013

Google pay & phone pay no

: 81979 64394

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

16 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

16 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

16 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

16 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

17 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

17 hours ago