Featured

ಬಡವರ ಉದ್ಧಾರ ಮಾಡಬೇಕು ಅನ್ನುವುದು ಕಾಂಗ್ರೆಸ್ ಸರಕಾರದ ಆಶಯ : ಉಚ್ಚಿಲದಲ್ಲಿ ರಾಹುಲ್ ಗಾಂಧಿ ಭಾಷಣ – Vishwanews24

ಬಡವರ ಉದ್ಧಾರ ಮಾಡಬೇಕು ಅನ್ನುವುದು ಕಾಂಗ್ರೆಸ್ ಸರಕಾರದ ಆಶಯ : ಉಚ್ಚಿಲದಲ್ಲಿ ರಾಹುಲ್ ಗಾಂಧಿ ಭಾಷಣ

ಬಡವರು ದುರ್ಬಲರ ಸಹಾಯ ಕಾಂಗ್ರೆಸ್‌ ಪಕ್ಷದ ಉದ್ದೇಶ

ಈ ಹಿಂದಿನ ಬಿಜೆಪಿ ಸರಕಾರವನ್ನು ಜನ ಆಯ್ಕೆ ಮಾಡಿಲ್ಲ

ಈ ಸರಕಾರ ಹಣದಿಂದ, ಕಳ್ಳ ಮಾರ್ಗದಿಂದ ಸರಕಾರ ರಚಿಸಲಾಯ್ತು

ಶಾಸಕರ ಖರೀದಿ ಮಾಡಿ ಪ್ರಜಾತಂತ್ರ ವ್ಯವಸ್ಥೆಯನ್ನು ದುರ್ಬಲ ಮಾಡಲಾಯ್ತು

ಬಿಜೆಪಿ ನಾಯಕರೇ 2.5 ಕೋಟಿ ಗೆ ಸಿಎಂ ಸೀಟು ಇದೆ ಎಂದು ಹೇಳಿದ್ದಾರೆ

ಈ ಚುನಾವಣೆ ಎರಡು ವಿಚಾರಧಾರೆಗಳ ನಡುವಿನ ಹೋರಾಟ

ಬಡವರ ಉದ್ಧಾರ ಮಾಡಬೇಕು ಅನ್ನುವುದು ಕಾಂಗ್ರೆಸ್ ಸರಕಾರದ ಆಶಯ

ಕರ್ನಾಟಕ ರಾಜ್ಯದ ಬಿಜೆಪಿ ಸರ್ಕಾರ ತಾವು ಆರಿಸಿದ ಸರ್ಕಾರ ಅಲ್ಲ

ಬಿಜೆಪಿ ಹಣದಿಂದ, ಕಳ್ಳತನದಿಂದ ಅಧಿಕಾರ ಮಾಡಿದ್ದಾರೆ

ಈ ಸತ್ಯ ಕರ್ನಾಟಕದ ಜನರಿಗೆ ಗೊತ್ತು

ಕೋಟ್ಯಾಂತರ ರೂಪಾಯಿ ಬಂಡವಾಳ ಹಾಕಿ ಶಾಸಕರನ್ನು ಖರೀದಿಸಿ ಸರ್ಕಾರ ರಚನೆಯಾಗಿದೆ

2500 ಕೋಟಿ‌ ಕೊಟ್ಟುವಸಿಎಂ ಆಗಬಹುದು ಎಂದು ಬಿಜೆಪಿ ಶಾಸಕರೇ ಹೇಳಿದ್ದಾರೆ

ಇತಿಹಾಸದಲ್ಲಿ ಮೊದಲ ಬಾರಿ ದಿಂಗಲೇಶ್ವರ ಸ್ವಾಮಿ‌ಕೂಡಾ ಭೃಷ್ಟಾಚಾರ ಇದೆ ಎಂದರು

ಧಾರ್ಮಿಕ ವ್ಯಕ್ತಿ ಎಂಬ ಕಾರಣಕ್ಕೆ ಅವರಿಂದ,೩೦ ಪರ್ಸೆಂಟ್ ಪಡೆಯಲಾಗಿದೆ ಎಂದಿದ್ದಾರೆ

ಪ್ರತಿ ನೇಮಕಾತಿ ಯಲ್ಲೋ ರಾಜ್ಯ ಸರಕಾರ 40 ಪರ್ಸೆಂಟ್ ಕಮಿಷನ್ ಪಡೆದಿದೆ

ಇದು ನಿಮ್ಮ ಕೆಸೆಯಿಂದ ತೆಗೆದ ಹಣ, ಆದರೆ ಅದು ಎಲ್ಲಿಗೆ ಹೋಗುತ್ತಿದೆ?

ಬಿಜೆಪಿ ಸ್ವಾಮೀಜಿಗಳಿಂದ ಪರ್ಸಂಟೇಜ್ ಪಡೆದದ್ದು ದಾಖಲಾಗಿದೆ

ಎಲ್ಲಾ ನೇಮಕಾತಿ ಪ್ರಕ್ರಿಯೆ ಕಮೀಷನ್ ನಿಂದಲೇ ನಡೆಯುತ್ತಿದೆ

ಜನರ ಹಣ ಜನರ ಶಿಕ್ಷಣ, ಆಸ್ಪತ್ರೆಗೆ ಹೋಗುತ್ತಿದೆಯಾ ಆಲೋಚಿಸಿ

ಬಡವರಿಗೆ, ಮೀನುಗಾರಿಗೆ ಕಾರ್ಮಿಕರಿಗೆ ಟ್ಯಾಕ್ಸ್ ಹಣ ಹೋಗುತ್ತಿಲ್ಲ

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago