Featured

ಬಡವರ ಉದ್ಧಾರ ಮಾಡಬೇಕು ಅನ್ನುವುದು ಕಾಂಗ್ರೆಸ್ ಸರಕಾರದ ಆಶಯ : ಉಚ್ಚಿಲದಲ್ಲಿ ರಾಹುಲ್ ಗಾಂಧಿ ಭಾಷಣ – Vishwanews24

ಬಡವರ ಉದ್ಧಾರ ಮಾಡಬೇಕು ಅನ್ನುವುದು ಕಾಂಗ್ರೆಸ್ ಸರಕಾರದ ಆಶಯ : ಉಚ್ಚಿಲದಲ್ಲಿ ರಾಹುಲ್ ಗಾಂಧಿ ಭಾಷಣ

ಬಡವರು ದುರ್ಬಲರ ಸಹಾಯ ಕಾಂಗ್ರೆಸ್‌ ಪಕ್ಷದ ಉದ್ದೇಶ

ಈ ಹಿಂದಿನ ಬಿಜೆಪಿ ಸರಕಾರವನ್ನು ಜನ ಆಯ್ಕೆ ಮಾಡಿಲ್ಲ

ಈ ಸರಕಾರ ಹಣದಿಂದ, ಕಳ್ಳ ಮಾರ್ಗದಿಂದ ಸರಕಾರ ರಚಿಸಲಾಯ್ತು

ಶಾಸಕರ ಖರೀದಿ ಮಾಡಿ ಪ್ರಜಾತಂತ್ರ ವ್ಯವಸ್ಥೆಯನ್ನು ದುರ್ಬಲ ಮಾಡಲಾಯ್ತು

ಬಿಜೆಪಿ ನಾಯಕರೇ 2.5 ಕೋಟಿ ಗೆ ಸಿಎಂ ಸೀಟು ಇದೆ ಎಂದು ಹೇಳಿದ್ದಾರೆ

ಈ ಚುನಾವಣೆ ಎರಡು ವಿಚಾರಧಾರೆಗಳ ನಡುವಿನ ಹೋರಾಟ

ಬಡವರ ಉದ್ಧಾರ ಮಾಡಬೇಕು ಅನ್ನುವುದು ಕಾಂಗ್ರೆಸ್ ಸರಕಾರದ ಆಶಯ

ಕರ್ನಾಟಕ ರಾಜ್ಯದ ಬಿಜೆಪಿ ಸರ್ಕಾರ ತಾವು ಆರಿಸಿದ ಸರ್ಕಾರ ಅಲ್ಲ

ಬಿಜೆಪಿ ಹಣದಿಂದ, ಕಳ್ಳತನದಿಂದ ಅಧಿಕಾರ ಮಾಡಿದ್ದಾರೆ

ಈ ಸತ್ಯ ಕರ್ನಾಟಕದ ಜನರಿಗೆ ಗೊತ್ತು

ಕೋಟ್ಯಾಂತರ ರೂಪಾಯಿ ಬಂಡವಾಳ ಹಾಕಿ ಶಾಸಕರನ್ನು ಖರೀದಿಸಿ ಸರ್ಕಾರ ರಚನೆಯಾಗಿದೆ

2500 ಕೋಟಿ‌ ಕೊಟ್ಟುವಸಿಎಂ ಆಗಬಹುದು ಎಂದು ಬಿಜೆಪಿ ಶಾಸಕರೇ ಹೇಳಿದ್ದಾರೆ

ಇತಿಹಾಸದಲ್ಲಿ ಮೊದಲ ಬಾರಿ ದಿಂಗಲೇಶ್ವರ ಸ್ವಾಮಿ‌ಕೂಡಾ ಭೃಷ್ಟಾಚಾರ ಇದೆ ಎಂದರು

ಧಾರ್ಮಿಕ ವ್ಯಕ್ತಿ ಎಂಬ ಕಾರಣಕ್ಕೆ ಅವರಿಂದ,೩೦ ಪರ್ಸೆಂಟ್ ಪಡೆಯಲಾಗಿದೆ ಎಂದಿದ್ದಾರೆ

ಪ್ರತಿ ನೇಮಕಾತಿ ಯಲ್ಲೋ ರಾಜ್ಯ ಸರಕಾರ 40 ಪರ್ಸೆಂಟ್ ಕಮಿಷನ್ ಪಡೆದಿದೆ

ಇದು ನಿಮ್ಮ ಕೆಸೆಯಿಂದ ತೆಗೆದ ಹಣ, ಆದರೆ ಅದು ಎಲ್ಲಿಗೆ ಹೋಗುತ್ತಿದೆ?

ಬಿಜೆಪಿ ಸ್ವಾಮೀಜಿಗಳಿಂದ ಪರ್ಸಂಟೇಜ್ ಪಡೆದದ್ದು ದಾಖಲಾಗಿದೆ

ಎಲ್ಲಾ ನೇಮಕಾತಿ ಪ್ರಕ್ರಿಯೆ ಕಮೀಷನ್ ನಿಂದಲೇ ನಡೆಯುತ್ತಿದೆ

ಜನರ ಹಣ ಜನರ ಶಿಕ್ಷಣ, ಆಸ್ಪತ್ರೆಗೆ ಹೋಗುತ್ತಿದೆಯಾ ಆಲೋಚಿಸಿ

ಬಡವರಿಗೆ, ಮೀನುಗಾರಿಗೆ ಕಾರ್ಮಿಕರಿಗೆ ಟ್ಯಾಕ್ಸ್ ಹಣ ಹೋಗುತ್ತಿಲ್ಲ

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

10 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

10 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago