ಉಡುಪಿ: ಶ್ರೀ ಕ್ಷೇತ್ರ ಮೂಡುಸಗ್ರಿ ತುಳುನಾಡಿನ ಅನೇಕ ಕಾರಣಿಕ ದೈವಾಲಯಗಳಲ್ಲಿ ಒಂದಾಗಿದ್ದು ಇಲ್ಲಿನ ಧರ್ಮದರ್ಶಿ ಭಾಸ್ಕರ್ ಪೂಜಾರಿ ಗುಂಡಿಬೈಲ್ ಜನ ಸೇವೆಯೆ ದೇವರ ಸೇವೆ ಎಂಬ ನಿಟ್ಟಿನಲ್ಲಿ ಪ್ರತಿ ವಾರವೂ ಬಡವರಿಗೆ ಅಶಕ್ತರಿಗೆ ಸಹಕಾರ ತೋರುವಲ್ಲಿ ನಿರತರಾಗಿದ್ದಾರೆ.
ರಂಗಕರ್ಮಿಯೂ ಆಗಿರುವ ಭಾಸ್ಕರ್ ಪೂಜಾರಿ ಕಲಾವಿದರ ಆರೈಕೆ ಜತೆಗೆ ಧನಸಹಾಯವೂ ಮಾಡುತ್ತ ಬಂದಿರುತ್ತಾರೆ.ಶ್ರೀ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಅತ್ಯಂತ ಪ್ರೀತಿಯಿಂದ ಗೌರವದಿಂದ ನಡೆಸಿಕೊಂಡು ಅವರವರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಈ ಕಾರ್ಯ ಜನಮೆಚ್ಚುಗೆ ಪಡೆದಿದೆ.ತಾನು ದುಡಿದ ಹಣದಲ್ಲಿ ಬಡಜನರ ಆರೋಗ್ಯ, ಶಿಕ್ಷಣ. ಅನಾಥಶ್ರಮ,ಕಲಾವಿದರಿಗೂ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ.
ಬಡ ಹೆಣ್ಣು ಮಕ್ಕಳ ಮದುವೆ ಕಾರ್ಯಕ್ರಮಗಳಿಗೆ ,ಸೂರು ಇಲ್ಲದ ಕುಟುಂಬಗಳಿಗೆ ವಿಶೇಷವಾಗಿ ಸ್ಪಂದಿಸುವ ಭಾಸ್ಕರ ಪೂಜಾರಿ ಗುಂಡಿಬೈಲ್ ಕಾರ್ಯ ಶ್ಲಾಘನೀಯವಾಗಿದೆ. ಪ್ರಚಾರದ ಗುಂಗಿಲ್ಲದೆ ತಾನು ಮಾಡುವ ಕಾರ್ಯ ದೇವರ ಕಾರ್ಯ ಎಂಬ ನಿಟ್ಟಿನಲ್ಲಿ ಮಾಡುತ್ತಿದ್ದಾರೆ.
#vishwanews24
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…