ಉಡುಪಿ: ಶ್ರೀ ಕ್ಷೇತ್ರ ಮೂಡುಸಗ್ರಿ ತುಳುನಾಡಿನ ಅನೇಕ ಕಾರಣಿಕ ದೈವಾಲಯಗಳಲ್ಲಿ ಒಂದಾಗಿದ್ದು ಇಲ್ಲಿನ ಧರ್ಮದರ್ಶಿ ಭಾಸ್ಕರ್ ಪೂಜಾರಿ ಗುಂಡಿಬೈಲ್ ಜನ ಸೇವೆಯೆ ದೇವರ ಸೇವೆ ಎಂಬ ನಿಟ್ಟಿನಲ್ಲಿ ಪ್ರತಿ ವಾರವೂ ಬಡವರಿಗೆ ಅಶಕ್ತರಿಗೆ ಸಹಕಾರ ತೋರುವಲ್ಲಿ ನಿರತರಾಗಿದ್ದಾರೆ.
ರಂಗಕರ್ಮಿಯೂ ಆಗಿರುವ ಭಾಸ್ಕರ್ ಪೂಜಾರಿ ಕಲಾವಿದರ ಆರೈಕೆ ಜತೆಗೆ ಧನಸಹಾಯವೂ ಮಾಡುತ್ತ ಬಂದಿರುತ್ತಾರೆ.ಶ್ರೀ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಅತ್ಯಂತ ಪ್ರೀತಿಯಿಂದ ಗೌರವದಿಂದ ನಡೆಸಿಕೊಂಡು ಅವರವರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಈ ಕಾರ್ಯ ಜನಮೆಚ್ಚುಗೆ ಪಡೆದಿದೆ.ತಾನು ದುಡಿದ ಹಣದಲ್ಲಿ ಬಡಜನರ ಆರೋಗ್ಯ, ಶಿಕ್ಷಣ. ಅನಾಥಶ್ರಮ,ಕಲಾವಿದರಿಗೂ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ.
ಬಡ ಹೆಣ್ಣು ಮಕ್ಕಳ ಮದುವೆ ಕಾರ್ಯಕ್ರಮಗಳಿಗೆ ,ಸೂರು ಇಲ್ಲದ ಕುಟುಂಬಗಳಿಗೆ ವಿಶೇಷವಾಗಿ ಸ್ಪಂದಿಸುವ ಭಾಸ್ಕರ ಪೂಜಾರಿ ಗುಂಡಿಬೈಲ್ ಕಾರ್ಯ ಶ್ಲಾಘನೀಯವಾಗಿದೆ. ಪ್ರಚಾರದ ಗುಂಗಿಲ್ಲದೆ ತಾನು ಮಾಡುವ ಕಾರ್ಯ ದೇವರ ಕಾರ್ಯ ಎಂಬ ನಿಟ್ಟಿನಲ್ಲಿ ಮಾಡುತ್ತಿದ್ದಾರೆ.
#vishwanews24
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…