ಉಡುಪಿ: ಶ್ರೀ ಕ್ಷೇತ್ರ ಮೂಡುಸಗ್ರಿ ತುಳುನಾಡಿನ ಅನೇಕ ಕಾರಣಿಕ ದೈವಾಲಯಗಳಲ್ಲಿ ಒಂದಾಗಿದ್ದು ಇಲ್ಲಿನ ಧರ್ಮದರ್ಶಿ ಭಾಸ್ಕರ್ ಪೂಜಾರಿ ಗುಂಡಿಬೈಲ್ ಜನ ಸೇವೆಯೆ ದೇವರ ಸೇವೆ ಎಂಬ ನಿಟ್ಟಿನಲ್ಲಿ ಪ್ರತಿ ವಾರವೂ ಬಡವರಿಗೆ ಅಶಕ್ತರಿಗೆ ಸಹಕಾರ ತೋರುವಲ್ಲಿ ನಿರತರಾಗಿದ್ದಾರೆ.
ರಂಗಕರ್ಮಿಯೂ ಆಗಿರುವ ಭಾಸ್ಕರ್ ಪೂಜಾರಿ ಕಲಾವಿದರ ಆರೈಕೆ ಜತೆಗೆ ಧನಸಹಾಯವೂ ಮಾಡುತ್ತ ಬಂದಿರುತ್ತಾರೆ.ಶ್ರೀ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಅತ್ಯಂತ ಪ್ರೀತಿಯಿಂದ ಗೌರವದಿಂದ ನಡೆಸಿಕೊಂಡು ಅವರವರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಈ ಕಾರ್ಯ ಜನಮೆಚ್ಚುಗೆ ಪಡೆದಿದೆ.ತಾನು ದುಡಿದ ಹಣದಲ್ಲಿ ಬಡಜನರ ಆರೋಗ್ಯ, ಶಿಕ್ಷಣ. ಅನಾಥಶ್ರಮ,ಕಲಾವಿದರಿಗೂ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ.
ಬಡ ಹೆಣ್ಣು ಮಕ್ಕಳ ಮದುವೆ ಕಾರ್ಯಕ್ರಮಗಳಿಗೆ ,ಸೂರು ಇಲ್ಲದ ಕುಟುಂಬಗಳಿಗೆ ವಿಶೇಷವಾಗಿ ಸ್ಪಂದಿಸುವ ಭಾಸ್ಕರ ಪೂಜಾರಿ ಗುಂಡಿಬೈಲ್ ಕಾರ್ಯ ಶ್ಲಾಘನೀಯವಾಗಿದೆ. ಪ್ರಚಾರದ ಗುಂಗಿಲ್ಲದೆ ತಾನು ಮಾಡುವ ಕಾರ್ಯ ದೇವರ ಕಾರ್ಯ ಎಂಬ ನಿಟ್ಟಿನಲ್ಲಿ ಮಾಡುತ್ತಿದ್ದಾರೆ.
#vishwanews24
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…