ಉಡುಪಿ

ಬಡ ಅಶಕ್ತ ಕುಟುಂಬದ ಬೆನ್ನಿಗೆ ನಿಂತ ತುಳುನಾಡ ಹಿಂದೂ ಸೇನೆ ನೂರಕ್ಕೂ ಅಧಿಕ ಮನೆಗಳಿಗೆ ಆಹಾರದ ಕಿಟ್ ವಿತರಣೆ-vishwanews24

ಬಡ ಅಶಕ್ತ ಕುಟುಂಬದ ಬೆನ್ನಿಗೆ ನಿಂತ ತುಳುನಾಡ ಹಿಂದೂ ಸೇನೆ ನೂರಕ್ಕೂ ಅಧಿಕ ಮನೆಗಳಿಗೆ ಆಹಾರದ ಕಿಟ್ ವಿತರಣೆ

ಕಾಪು: ಕೊರೋನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಕಾರಣದಿಂದಾಗಿ ಸಂಕಷ್ಟಕ್ಕೀಡಾಗುವ ಬಡಕುಟುಂಬದ ಕಣ್ಣೀರು ಒರೆಸುವ ಕೆಲಸಕ್ಕೆ ತುಳುನಾಡು ಹಿಂದು ಸೇನೆ ಕೈಹಾಕಿದೆ ತಮ್ಮ ಸಂಸ್ಥೆಯ ಸ್ವಯಂಸೇವಕರಿಂದ ಹಾಗೂ ಸಮಾಜದ ಒಳಿತು ಬಯಸುವ ಸೇವಕರಿಂದ ಸಂಗ್ರಹಿಸಿದ ಧನಸಹಾಯದ ಬಡಕುಟುಂಬದ ಆಹಾರ ಕಿಟ್ಟಣ್ಣ ಒದಗಿಸುವ ಮುಖಾಂತರ ಅವರ ಬೆನ್ನಿಗೆ ನಿಂತು ಸಹಕಾರ ಮಾಡುವ ಕೆಲಸ ಮಾಡುತ್ತಿದೆ. ಇಂದು ಕಾಪು ಹಳೆ ಮಾರಿಗುಡಿ ದೇವಸ್ಥಾನದ ವಠಾರದಲ್ಲಿ ಕಾರ್ಯಕ್ರಮಕ್ಕೆ ಸರಳವಾಗಿ ಚಾಲನೆ ನೀಡಲಾಯಿತು ಕಾಪು ಪುರಸಭೆಯ ಎಲ್ಲಾ ವಾರ್ಡ್ ಗಳಲ್ಲಿ ತಂಡವನ್ನು ರಚನೆ ಮಾಡಿಕೊಂಡು ತಮ್ಮ ತಮ್ಮ ವಾರ್ಡಿನಲ್ಲಿ ಸಮಸ್ಯೆಯಿರುವ ಬಡ ಕುಟುಂಬಗಳನ್ನು ಗುರುತಿಸಿ ನೇರವಾಗಿ ಅವರ ಮನೆ ಬಾಗಿಲಿಗೆ ಆಹಾರದ ಕಿಟ್ಟು ಮುಟ್ಟಿಸುವ ಕೆಲಸ ಸಂಸ್ಥೆಯ ಸ್ವಯಂಸೇವಕರು ಮಾಡಲಿದ್ದಾರೆ ಹಾಗೂ ಮುಂದಿನ ದಿನದಲ್ಲಿ ಯಾವುದೇ ಸಮಯದಲ್ಲಿ ತುರ್ತಾಗಿ ಸ್ಪಂದಿಸುವ ಕಾರ್ಯಪಡೆ ಕೂಡ ರಚನೆಯಾಗಿದೆ.
ಆಹಾರದ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಕಾಪು ಸರ್ಕಲ್ ಇನ್ಸ್‌ಪೆಕ್ಟರ್ ಪ್ರಕಾಶ್ ಹಾಗೂ ಸಬ್ ಇನ್ಸ್‌ಪೆಕ್ಟರ್ ರಾಘವೇಂದ್ರ ದೀಪವನ್ನು ಬೆಳಗಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಮಾಧವ ಪೂಜಾರಿ,ರವಿ ಬಿಂದಾಸ್,ಉಪಸ್ಥಿತರಿದ್ದರು
ಸ್ವಾಗತಿಸಿದರು ಪತ್ರಕರ್ತ ರಾಕೇಶ್ ಕುಂಜೂರು ,ಮೂಳೂರು ಪುರುಷೋತ್ತಮ ಸಾಲಿಯಾನ್ ಪ್ರಸ್ತಾವಿಕ ಮಾತನಾಡಿ ನಿರೂಪಿಸಿ ವಂದಿಸಿದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago