ಉಡುಪಿ

ಬಡ ಅಶಕ್ತ ಕುಟುಂಬದ ಬೆನ್ನಿಗೆ ನಿಂತ ತುಳುನಾಡ ಹಿಂದೂ ಸೇನೆ ನೂರಕ್ಕೂ ಅಧಿಕ ಮನೆಗಳಿಗೆ ಆಹಾರದ ಕಿಟ್ ವಿತರಣೆ-vishwanews24

ಬಡ ಅಶಕ್ತ ಕುಟುಂಬದ ಬೆನ್ನಿಗೆ ನಿಂತ ತುಳುನಾಡ ಹಿಂದೂ ಸೇನೆ ನೂರಕ್ಕೂ ಅಧಿಕ ಮನೆಗಳಿಗೆ ಆಹಾರದ ಕಿಟ್ ವಿತರಣೆ

ಕಾಪು: ಕೊರೋನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಕಾರಣದಿಂದಾಗಿ ಸಂಕಷ್ಟಕ್ಕೀಡಾಗುವ ಬಡಕುಟುಂಬದ ಕಣ್ಣೀರು ಒರೆಸುವ ಕೆಲಸಕ್ಕೆ ತುಳುನಾಡು ಹಿಂದು ಸೇನೆ ಕೈಹಾಕಿದೆ ತಮ್ಮ ಸಂಸ್ಥೆಯ ಸ್ವಯಂಸೇವಕರಿಂದ ಹಾಗೂ ಸಮಾಜದ ಒಳಿತು ಬಯಸುವ ಸೇವಕರಿಂದ ಸಂಗ್ರಹಿಸಿದ ಧನಸಹಾಯದ ಬಡಕುಟುಂಬದ ಆಹಾರ ಕಿಟ್ಟಣ್ಣ ಒದಗಿಸುವ ಮುಖಾಂತರ ಅವರ ಬೆನ್ನಿಗೆ ನಿಂತು ಸಹಕಾರ ಮಾಡುವ ಕೆಲಸ ಮಾಡುತ್ತಿದೆ. ಇಂದು ಕಾಪು ಹಳೆ ಮಾರಿಗುಡಿ ದೇವಸ್ಥಾನದ ವಠಾರದಲ್ಲಿ ಕಾರ್ಯಕ್ರಮಕ್ಕೆ ಸರಳವಾಗಿ ಚಾಲನೆ ನೀಡಲಾಯಿತು ಕಾಪು ಪುರಸಭೆಯ ಎಲ್ಲಾ ವಾರ್ಡ್ ಗಳಲ್ಲಿ ತಂಡವನ್ನು ರಚನೆ ಮಾಡಿಕೊಂಡು ತಮ್ಮ ತಮ್ಮ ವಾರ್ಡಿನಲ್ಲಿ ಸಮಸ್ಯೆಯಿರುವ ಬಡ ಕುಟುಂಬಗಳನ್ನು ಗುರುತಿಸಿ ನೇರವಾಗಿ ಅವರ ಮನೆ ಬಾಗಿಲಿಗೆ ಆಹಾರದ ಕಿಟ್ಟು ಮುಟ್ಟಿಸುವ ಕೆಲಸ ಸಂಸ್ಥೆಯ ಸ್ವಯಂಸೇವಕರು ಮಾಡಲಿದ್ದಾರೆ ಹಾಗೂ ಮುಂದಿನ ದಿನದಲ್ಲಿ ಯಾವುದೇ ಸಮಯದಲ್ಲಿ ತುರ್ತಾಗಿ ಸ್ಪಂದಿಸುವ ಕಾರ್ಯಪಡೆ ಕೂಡ ರಚನೆಯಾಗಿದೆ.
ಆಹಾರದ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಕಾಪು ಸರ್ಕಲ್ ಇನ್ಸ್‌ಪೆಕ್ಟರ್ ಪ್ರಕಾಶ್ ಹಾಗೂ ಸಬ್ ಇನ್ಸ್‌ಪೆಕ್ಟರ್ ರಾಘವೇಂದ್ರ ದೀಪವನ್ನು ಬೆಳಗಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಮಾಧವ ಪೂಜಾರಿ,ರವಿ ಬಿಂದಾಸ್,ಉಪಸ್ಥಿತರಿದ್ದರು
ಸ್ವಾಗತಿಸಿದರು ಪತ್ರಕರ್ತ ರಾಕೇಶ್ ಕುಂಜೂರು ,ಮೂಳೂರು ಪುರುಷೋತ್ತಮ ಸಾಲಿಯಾನ್ ಪ್ರಸ್ತಾವಿಕ ಮಾತನಾಡಿ ನಿರೂಪಿಸಿ ವಂದಿಸಿದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

23 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago