ಉಡುಪಿ

ಬಡ ಅಶಕ್ತ ಕುಟುಂಬದ ಬೆನ್ನಿಗೆ ನಿಂತ ತುಳುನಾಡ ಹಿಂದೂ ಸೇನೆ ನೂರಕ್ಕೂ ಅಧಿಕ ಮನೆಗಳಿಗೆ ಆಹಾರದ ಕಿಟ್ ವಿತರಣೆ-vishwanews24

ಬಡ ಅಶಕ್ತ ಕುಟುಂಬದ ಬೆನ್ನಿಗೆ ನಿಂತ ತುಳುನಾಡ ಹಿಂದೂ ಸೇನೆ ನೂರಕ್ಕೂ ಅಧಿಕ ಮನೆಗಳಿಗೆ ಆಹಾರದ ಕಿಟ್ ವಿತರಣೆ

ಕಾಪು: ಕೊರೋನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಕಾರಣದಿಂದಾಗಿ ಸಂಕಷ್ಟಕ್ಕೀಡಾಗುವ ಬಡಕುಟುಂಬದ ಕಣ್ಣೀರು ಒರೆಸುವ ಕೆಲಸಕ್ಕೆ ತುಳುನಾಡು ಹಿಂದು ಸೇನೆ ಕೈಹಾಕಿದೆ ತಮ್ಮ ಸಂಸ್ಥೆಯ ಸ್ವಯಂಸೇವಕರಿಂದ ಹಾಗೂ ಸಮಾಜದ ಒಳಿತು ಬಯಸುವ ಸೇವಕರಿಂದ ಸಂಗ್ರಹಿಸಿದ ಧನಸಹಾಯದ ಬಡಕುಟುಂಬದ ಆಹಾರ ಕಿಟ್ಟಣ್ಣ ಒದಗಿಸುವ ಮುಖಾಂತರ ಅವರ ಬೆನ್ನಿಗೆ ನಿಂತು ಸಹಕಾರ ಮಾಡುವ ಕೆಲಸ ಮಾಡುತ್ತಿದೆ. ಇಂದು ಕಾಪು ಹಳೆ ಮಾರಿಗುಡಿ ದೇವಸ್ಥಾನದ ವಠಾರದಲ್ಲಿ ಕಾರ್ಯಕ್ರಮಕ್ಕೆ ಸರಳವಾಗಿ ಚಾಲನೆ ನೀಡಲಾಯಿತು ಕಾಪು ಪುರಸಭೆಯ ಎಲ್ಲಾ ವಾರ್ಡ್ ಗಳಲ್ಲಿ ತಂಡವನ್ನು ರಚನೆ ಮಾಡಿಕೊಂಡು ತಮ್ಮ ತಮ್ಮ ವಾರ್ಡಿನಲ್ಲಿ ಸಮಸ್ಯೆಯಿರುವ ಬಡ ಕುಟುಂಬಗಳನ್ನು ಗುರುತಿಸಿ ನೇರವಾಗಿ ಅವರ ಮನೆ ಬಾಗಿಲಿಗೆ ಆಹಾರದ ಕಿಟ್ಟು ಮುಟ್ಟಿಸುವ ಕೆಲಸ ಸಂಸ್ಥೆಯ ಸ್ವಯಂಸೇವಕರು ಮಾಡಲಿದ್ದಾರೆ ಹಾಗೂ ಮುಂದಿನ ದಿನದಲ್ಲಿ ಯಾವುದೇ ಸಮಯದಲ್ಲಿ ತುರ್ತಾಗಿ ಸ್ಪಂದಿಸುವ ಕಾರ್ಯಪಡೆ ಕೂಡ ರಚನೆಯಾಗಿದೆ.
ಆಹಾರದ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಕಾಪು ಸರ್ಕಲ್ ಇನ್ಸ್‌ಪೆಕ್ಟರ್ ಪ್ರಕಾಶ್ ಹಾಗೂ ಸಬ್ ಇನ್ಸ್‌ಪೆಕ್ಟರ್ ರಾಘವೇಂದ್ರ ದೀಪವನ್ನು ಬೆಳಗಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಮಾಧವ ಪೂಜಾರಿ,ರವಿ ಬಿಂದಾಸ್,ಉಪಸ್ಥಿತರಿದ್ದರು
ಸ್ವಾಗತಿಸಿದರು ಪತ್ರಕರ್ತ ರಾಕೇಶ್ ಕುಂಜೂರು ,ಮೂಳೂರು ಪುರುಷೋತ್ತಮ ಸಾಲಿಯಾನ್ ಪ್ರಸ್ತಾವಿಕ ಮಾತನಾಡಿ ನಿರೂಪಿಸಿ ವಂದಿಸಿದರು.

Vishwa News 24

Recent Posts

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

3 minutes ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

23 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

1 day ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

1 day ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

1 day ago