ಕಾಪು: ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಗ್ರಾಮ ಶಾಖೆ ತಿರ್ಲಪಲ್ಕೆ ಮೂಡಬೆಳ್ಳೆ ಇದರ ವತಿಯಿಂದ 25 ವರ್ಷದ ಸವಿ ನೆನಪಿಗಾಗಿ ಡಿಸೆಂಬರ್ _9 ಶನಿವಾರದಂದು ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟವು ಮೂಡಬೆಳ್ಳೆಯ ಸೈಂಟ್ ಲಾರೆನ್ಸ್ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕಾಪು ಪ್ರೆಸ್ ಕ್ಲಬ್ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಸಂಚಾಲಕ ರಾಘವ ಕೋಟ್ಯಾನ್ ತೋಕೋಳಿ ತಿಳಿಸಿದರು.
ಬಡ ಮಕ್ಕಳ ಶೈಕ್ಷಣಿಕ, ಅನಾರೋಗ್ಯ ಪೀಡಿತರ ನೆರವಿಗಾಗಿ ಈ ಪಂದ್ಯಾಟ ನಡೆಯಲಿದೆ ಎಂದು ಹೇಳಿದರು.
ಕಾರ್ಯಕ್ರಮದ ಉದ್ಘಾಟನೆಯನ್ನ ಕರ್ನಾಟಕ ಸರ್ಕಾರದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ,ಆಶೀರ್ವಚನ ಬೆಳ್ಳೆ ಚರ್ಚ್ ನ ಧರ್ಮಗುರು ಫಾ.ರೆ/ಕ್ಲೆಮೆಂಟ್ ಮಸ್ಕರೇನ್ಹಸ್ ಮಾಡಲಿದ್ದು ಸಮಾಜದ ವಿವಿಧ ಗಣ್ಯರು ಉಪಸ್ಥಿತಿ ಇರಲಿದ್ದಾರೆ ಹಾಗೂ ಸಮಾರೋಪ ಕಾರ್ಯಕ್ರಮದಲ್ಲಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ್ ಬಾಬು,ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ ಸೇರಿದಂತೆ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ರಾಜೇಂದ್ರನಾಥ್ ಬೆಳ್ಳೆ, ಎಂ.ರಮೇಶ,ರಘಶ್ಚಂದ್ರನಾಥ್ ಸಾಲ್ಯಾನ್ ತಿರ್ಲಪಲ್ಕೆ ಉಪಸ್ಥಿತರಿದ್ದರು.
ಈ ಪಂದ್ಯಾಟವು ಮುಕ್ತ ಕ್ರಿಕೆಟ್ ಪಂದ್ಯಾಕೂಟ ಆಗಿರುತ್ತದೆ ಹೆಚ್ಚಿನ ಮಾಹಿತಿಗಾಗಿ 9844780280,9900912335 ಸಂಪರ್ಕಿಸಲು ಕೋರಲಾಗಿದೆ .
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…