Featured

ಬದುಕಿನ‌ ಕೊನೆ ಉಸಿರಿರುವವರೆಗೆ ರಾಜ್ಯದ ಹಾಗೂ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶಕ್ತಿಮೀರಿ ದುಡಿಯುತ್ತೇನೆ : ಸಿಎಂ BSY -Vishwanews24

ಬದುಕಿನ‌ ಕೊನೆ ಉಸಿರಿರುವವರೆಗೆ ರಾಜ್ಯದ ಹಾಗೂ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶಕ್ತಿಮೀರಿ ದುಡಿಯುತ್ತೇನೆ : ಸಿಎಂ BSY -Vishwanews24

ಶಿವಮೊಗ್ಗ : ಬದುಕಿನ‌ ಕೊನೆ ಉಸಿರಿರುವವರೆಗೆ ರಾಜ್ಯದ ಹಾಗೂ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶಕ್ತಿಮೀರಿ ದುಡಿಯುತ್ತೇನೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಬಿಎಸ್​ವೈ ಅಭಿಮಾನಿ ಬಳಗ ಆಯೋಜಿಸಿದ್ದ‌ ‘ನಮ್ಮೊಲುಮೆ ಭಾವಾಭಿನಂದನೆ’ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಯಡಿಯೂರಪ್ಪ, ಮಂಡ್ಯದಲ್ಲಿ ನನ್ನ ಮಾವ ಹಾಗೂ ತಾತನೊಂದಿಗೆ ತರಕಾರಿ ಮಾರುತ್ತಿದ್ದೆ.ನಾನು ಅಲ್ಲಿ ನಿಂಬೆಹಣ್ಣು ಮಾರುತ್ತಿದ್ದುದ್ದನ್ನು ಇನ್ನೂ ಅಲ್ಲಿಯ ಜನ ನೆನೆಸಿಕೊಳ್ಳುತ್ತಿದ್ದಾರೆ. ಬಡತನದಲ್ಲಿ ಹುಟ್ಟಿ ಬೆಳೆದ ನಾನು, ಈ ಮಟ್ಟಕ್ಕೆ ಬೆಳೆದಿದ್ದೇನೆ ಅಂದರೆ‌ ಜನರ ಪ್ರೀತಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ‌ಸಂಘ ಕಾರಣ. ಒಂದು ವಿಶೇಷ ಕಾರಣಕ್ಕೆ‌ ನಾನು ಮಂಡ್ಯದಿಂದ ಶಿವಮೊಗ್ಗಕ್ಕೆ ಬರಬೇಕಾಯಿತು. ದೇವರು ಎಲ್ಲರಿಗೂ ಎಲ್ಲ ಶಕ್ತಿ ನೀಡಿದ್ದಾನೆ. ದೊಡ್ಡ ಗುರಿ ಮುಂದಿಟ್ಟುಕೊಂಡು ದೃಢ ಹೆಜ್ಜೆ ಇಟ್ಟರೆ ಮುಂದೆ ಬರಲು ಸಾಧ್ಯ.

ಪ್ರಧಾನಿ ಮೋದಿ ಭಾರತ ದೇಶದ ಹೆಮ್ಮೆ , ದೇಶದ ಜನರು ಪ್ರಧಾನಿಯನ್ನು ನೋಡಿ ಹಲವು ವಿಷಯಗಳನ್ನು ಕಲಿಯಬೇಕಿದೆ : ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ -Vishwanews24

ಹೋರಾಟದಿಂದಾಗಿಯೇ ನಾನು ಈ ಸ್ಥಿತಿಗೆ ಬಂದಿದ್ದೇನೆ. ತಪ್ಪು ಹೆಜ್ಜೆಯನ್ನಿಡದೇ ಮುಂಬರುವ ಅವಧಿಯಲ್ಲಿ ಶಿವಮೊಗ್ಗ ಮಾತ್ರವಲ್ಲದೆ, ರಾಜ್ಯವನ್ನು ಶಕ್ತಿಮೀರಿ ಅಭಿವೃದ್ಧಿ ಮಾಡುತ್ತೇನೆ. ಶಿವಮೊಗ್ಗಕ್ಕೆ ಎಲ್ಲವನ್ನೂ‌ ಮಾಡಿದ್ದೇನೆ. ಇನ್ನೇನು ಬೇಕೋ ಹೇಳಿ ಅದನ್ನು ಮಾಡೋಣ. ಮುಂದೆ ಅಧಿಕಾರಕ್ಕೆ ಬರುವವರಿಗೆ ಶಿವಮೊಗ್ಗದಲ್ಲಿ ಏನು ಕೆಲಸ ಮಾಡಲು ಇರಬಾರದು.

ಬ್ರಹ್ಮಶ್ರೀ ಪ್ರಶಸ್ತಿಯನ್ನು ಪಡೆಯಲು ಜನಾರ್ದನ ಪೂಜಾರಿಗಳೇ ಅರ್ಹ ವ್ಯಕ್ತಿ ; ನಾನಲ್ಲ : ನಳಿನ್ ಕುಮಾರ್ ಕಟೀಲ್ -Vishwanews24

ಯಾರೂ ಏನೇ ಟೀಕೆ ಮಾಡಲಿ, ನಾವು ಹೋಗುವ ದಾರಿ ಸರಿಯಿದ್ದರೆ ಟೀಕೆಗಳಿಗೆ ತಲೆಬಾಗಬೇಕಿಲ್ಲ. ನಾನು ಎಂದೂ ಟೀಕೆಗಳಿಗೆ ತಲೆ ಬಾಗಿಲ್ಲ.ಜಿಲ್ಲೆಯ ಜನರು ನನ್ನ ಸೋಲು, ಗೆಲುವು, ಕಿಚ್ಚು ಹೋರಾಟಗಳಿಗೆ ಸಾಕ್ಷಿಯಾಗಿ, ನನಗೆ ಬೆಂಬಲ ನೀಡಿದ್ದಾರೆ. ನಾನು ಎಷ್ಟು ಜನ್ಮ‌ ಪಡೆದರೂ ತೀರಿಸಲು ಆಗದ ಪ್ರೀತಿ ನೀಡಿದ್ದೀರಿ. ನನ್ನ ಬೆಳವಣಿಗೆಗೆ ಶಿವಮೊಗ್ಗ ಜನತೆ ಮೆಟ್ಟಿಲುಗಳಾಗಿದ್ದಾರೆ.

ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಸಿಡಿದು ಬೆಂಕಿ ಅವಘಡ ; ನಟ ರಿಷಬ್ ಶೆಟ್ಟಿಗೆ ಗಾಯ; ಅಪಾಯದಿಂದ ಪಾರು -Vishwanews24

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago