Featured

ಬನ್ನೇರುಘಟ್ಟದ  ಬಿಜೆಪಿ ಮುಖಂಡ ಜಯರಾಮ್ ಕಾಂಗ್ರೆಸ್ ಸೇರ್ಪಡೆ  – Vishwanews24

ಬನ್ನೇರುಘಟ್ಟದ  ಬಿಜೆಪಿ ಮುಖಂಡ ಜಯರಾಮ್ ಕಾಂಗ್ರೆಸ್ ಸೇರ್ಪಡೆ

ಆನೇಕಲ್:‌ ಸಂಸದ ಡಿಕೆ ಸುರೇಶ್‌ ಅವರು ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿಗೆ ಶಾಕ್ ನೀಡಿದ್ದಾರೆ. ಬನ್ನೇರುಘಟ್ಟದ  ಬಿಜೆಪಿ ಮುಖಂಡ ಜಯರಾಮ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.

ಬನ್ನೇರುಘಟ್ಟ ಜಯರಾಮ್ ಅವರು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಕೃಷ್ಣಪ್ಪ ಅವರ ಆಪ್ತರಾಗಿ ಗುರುತಿಸಿಕೊಂಡಿದ್ದಾರೆ. ದಿಢೀರ್‌ ಬೆಳವಣಿಗೆಯಂತೆ ಭಾನುವಾರ ರಾತ್ರಿ ಜಯರಾಮ್ ಹಾಗೂ ಬೆಂಬಲಿಗರು ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ ಸುರೇಶ್‌ ಸಮ್ಮುಖದಲ್ಲಿ ಸೇರ್ಪಡೆಯಾದರು.

ಬನ್ನೇರುಘಟ್ಟ ಜಯರಾಮ್ ಈ ಹಿಂದೆಯೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ (Congress) ಸೇರ್ಪಡೆಯಾಗಿದ್ದರು. ಬಳಿಕ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಬಿಜೆಪಿಗೆ ವಾಪಸ್ ಆಗಿದ್ದರು. ಈಗ ಮತ್ತೆ ಕಾಂಗ್ರೆಸ್‌ಗೆ ಸೇರಿಕೊಳ್ಳುವ ಮೂಲಕ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಗೆ ಶಾಕ್ ನೀಡಿದ್ದಾರೆ

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

4 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago