Featured

ಬರೋಬ್ಬರಿ ನಾಲ್ಕು ವರ್ಷದ ನಂತರ ಕಾಪು ಪುರಸಭೆಯ ಸಾಮಾನ್ಯ ಸಭೆ ಆರಂಭ :ನೂರಾರು ಸಮಸ್ಯೆಗಳಿಗೆ ಸಿಗಬಹುದೇ ಪರಿಹಾರ ..? vishwanews24

ಬರೋಬ್ಬರಿ ನಾಲ್ಕು ವರ್ಷದ ನಂತರ ಕಾಪು ಪುರಸಭೆಯ ಸಾಮಾನ್ಯ ಸಭೆ ಆರಂಭ :ನೂರಾರು ಸಮಸ್ಯೆಗಳಿಗೆ ಸಿಗಬಹುದೇ ಪರಿಹಾರ

ಕಾಪು: ಪುರಸಭಾ ಚುನಾವಣೆ ನಡೆದು ಬರೊಬ್ಬರಿ ನಾಲ್ಕು ವರ್ಷಗಳ ನಂತರ ನೂತನ ಸದಸ್ಯರ ಸಮ್ಮುಖದ ಮೊದಲ ಸಾಮಾನ್ಯ ಸಭೆ ಗುರುವಾರ ಪುರಸಭೆ ಇಂದಿರಾಗಾಂಧಿ ಸಭಾಂಗಣದಲ್ಲಿ ಪ್ರಾರಂಭವಾಗಿದೆ.

ಸುಮಾರು ನಾಲ್ಕು ವರ್ಷದಿಂದ ಪುರಸಭಾ ವ್ಯಾಪ್ತಿಯಲ್ಲಿ ನೆನೆಗುದಿಗೆ ಬಿದ್ದಿರುವ ಕಾಮಗಾರಿ, ಕೆಲಸ ಕಾರ್ಯಗಳಿಗೆ ಇಂದಿನ ಸಾಮಾನ್ಯ ಸಭೆಯಲ್ಲಿ ಪರಿಹಾರ ಸಿಗಬಹುದೇ ಎಂಬುದು ಯಕ್ಷ ಪ್ರಶ್ನೆಯಾಗಿದೆ.

ವಿಶೇಷವಾಗಿ ಬೀದಿನಾಯಿಗಳ ಉಪಟಳ,ಒಳಚರಂಡಿ ವ್ಯವಸ್ಥೆಯ ಅವ್ಯವಸ್ಥೆ, ಬೀದಿದೀಪಗಳ ಸಮಸ್ಯೆ,ಸಂತೆಮಾರುಕಟ್ಟೆಯ ಸಮಸ್ಯೆ,ಗುಂಡಿ ಬಿದ್ದಿರುವ ರಸ್ತೆಗಳ ,ಹೋಟೆಲ್ ತ್ಯಾಜ್ಯ, ಸೇರಿದಂತೆ ಸಾರ್ವಜನಿಕರಿಗೆ ಆಗುವ ಸಮಸ್ಯೆಗಳಿಗೆ ಇಂದು ಪರಿಹಾರ ಸಿಗಬಹುದೇ ಎಂಬ ನಿರೀಕ್ಷೆ ಇದೆ.

Vishwa News 24

Recent Posts

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…

3 minutes ago

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

21 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

21 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

21 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

22 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago