ಕಾಪು: ಪುರಸಭಾ ಚುನಾವಣೆ ನಡೆದು ಬರೊಬ್ಬರಿ ನಾಲ್ಕು ವರ್ಷಗಳ ನಂತರ ನೂತನ ಸದಸ್ಯರ ಸಮ್ಮುಖದ ಮೊದಲ ಸಾಮಾನ್ಯ ಸಭೆ ಗುರುವಾರ ಪುರಸಭೆ ಇಂದಿರಾಗಾಂಧಿ ಸಭಾಂಗಣದಲ್ಲಿ ಪ್ರಾರಂಭವಾಗಿದೆ.
ಸುಮಾರು ನಾಲ್ಕು ವರ್ಷದಿಂದ ಪುರಸಭಾ ವ್ಯಾಪ್ತಿಯಲ್ಲಿ ನೆನೆಗುದಿಗೆ ಬಿದ್ದಿರುವ ಕಾಮಗಾರಿ, ಕೆಲಸ ಕಾರ್ಯಗಳಿಗೆ ಇಂದಿನ ಸಾಮಾನ್ಯ ಸಭೆಯಲ್ಲಿ ಪರಿಹಾರ ಸಿಗಬಹುದೇ ಎಂಬುದು ಯಕ್ಷ ಪ್ರಶ್ನೆಯಾಗಿದೆ.
ವಿಶೇಷವಾಗಿ ಬೀದಿನಾಯಿಗಳ ಉಪಟಳ,ಒಳಚರಂಡಿ ವ್ಯವಸ್ಥೆಯ ಅವ್ಯವಸ್ಥೆ, ಬೀದಿದೀಪಗಳ ಸಮಸ್ಯೆ,ಸಂತೆಮಾರುಕಟ್ಟೆಯ ಸಮಸ್ಯೆ,ಗುಂಡಿ ಬಿದ್ದಿರುವ ರಸ್ತೆಗಳ ,ಹೋಟೆಲ್ ತ್ಯಾಜ್ಯ, ಸೇರಿದಂತೆ ಸಾರ್ವಜನಿಕರಿಗೆ ಆಗುವ ಸಮಸ್ಯೆಗಳಿಗೆ ಇಂದು ಪರಿಹಾರ ಸಿಗಬಹುದೇ ಎಂಬ ನಿರೀಕ್ಷೆ ಇದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…