ಪಂಜಾಬ್ : ಹುಟ್ಟು ಹಬ್ಬದ ಕೇಕ್ ತಿಂದು ಬಾಲಕಿಯೊಬ್ಬಳು ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವೈದ್ಯಕೀಯ ವರದಿ ಬಂದಿದ್ದು, ಅದರಲ್ಲಿ ಬಾಲಕಿಯ ಸಾವಿಗೆ ಕಾರಣ ತಿಳಿದು ಬಂದಿದೆ.
ಹುಟ್ಟುಹಬ್ಬದ ದಿನವೇ ಕೇಕ್ ತಿಂದು ಪಂಜಾಬ್ನ 10 ವರ್ಷದ ಬಾಲಕಿ ಮಾನ್ವಿ ಸಾವನ್ನಪ್ಪಿದ್ದು ದೊಡ್ಡ ಸುದ್ದಿಯಾಗಿತ್ತು. ಆನ್ ಲೈನ್ ನಲ್ಲಿ ಕೇಕ್ ತರಿಸಿ ಬಾಲಕಿಯ ಬರ್ತಡೇ ಆಚರಿಸಿದ್ದ ಪ್ಯಾಮಿಲಿ , ಕೇಕ್ ತಿಂದ ಬಾಲಕಿ ಮರುದಿನ ಆಸ್ಪತ್ರೆಯಲ್ಲಿ ಸಾವನಪ್ಪಿದ್ದರು. ಇದೀಗ ಬಾಲಕಿಯ ಮರೋಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಹೌದು, ಬಾಲಕಿ ಮೃತಪಟ್ಟ ಬಳಿಕ ಕೇಕ್ ಅನ್ನು ಸಂಗ್ರಹಿಸಿದ ಆರೋಗ್ಯ ಅಧಿಕಾರಿಗಳು ಪರೀಕ್ಷೆಗೆ ಕಳುಹಿಸಿದ್ದರು. ಇದೀಗ ಅದೇ ಕೇಕ್ನಲ್ಲಿ ಹೆಚ್ಚಿನ ಪ್ರಮಾಣದ ಸಿಹಿ ರುಚಿಯ ಸಿಂಥೆಟಿಕ್ ಅನ್ನು ಬಳಸಲಾಗಿದೆ. ಹೀಗಾಗಿ ಅತಿಯಾಗಿ ಕೇಕ್ ತಿಂದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.
ಆರೋಗ್ಯ ಅಧಿಕಾರಿ, ಡಿಎಚ್ಒ ಡಾ ವಿಜಯ್ ಜಿಂದಾಲ್ ಎನ್ಡಿಟಿವಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ಸ್ಯಾಕ್ರರಿನ್ ಅನ್ನು ಆಹಾರ ಮತ್ತು ಪಾನೀಯಗಳಲ್ಲಿ ಬಳಸಿದರೆ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ತ್ವರಿತವಾಗಿ ಹೆಚ್ಚಿಸಲು ಕಾರಣವಾಗಬಹುದು. ಹೀಗಾಗಿ ಸಾವುಗಳು ಕೂಡ ಸಂಭವಿಸಬಹುದು ಎಂದು ತಿಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…