Featured

ಬರ್ತ್​​ಡೇ ಕೇಕ್​​ ತಿಂದು ಬಾಲಕಿ ಸಾವು ಪ್ರಕರಣ : ಕೇಕ್ ನಲ್ಲಿತ್ತು ಹೆಚ್ಚಿನ ಪ್ರಮಾಣದ ಸ್ಯಾಕ್ರರಿನ್ ; ಆಘಾತಕಾರಿ ಮಾಹಿತಿ ಬಹಿರಂಗ – Vishwanews24

ಬರ್ತ್​​ಡೇ ಕೇಕ್​​ ತಿಂದು ಬಾಲಕಿ ಸಾವು ಪ್ರಕರಣ :

ಕೇಕ್ ನಲ್ಲಿತ್ತು ಹೆಚ್ಚಿನ ಪ್ರಮಾಣದ ಸ್ಯಾಕ್ರರಿನ್ – ಆಘಾತಕಾರಿ ಮಾಹಿತಿ ಬಹಿರಂಗ

ಪಂಜಾಬ್ : ಹುಟ್ಟು ಹಬ್ಬದ ಕೇಕ್ ತಿಂದು ಬಾಲಕಿಯೊಬ್ಬಳು ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವೈದ್ಯಕೀಯ ವರದಿ ಬಂದಿದ್ದು, ಅದರಲ್ಲಿ ಬಾಲಕಿಯ ಸಾವಿಗೆ ಕಾರಣ ತಿಳಿದು ಬಂದಿದೆ.

ಹುಟ್ಟುಹಬ್ಬದ ದಿನವೇ ಕೇಕ್​ ತಿಂದು ಪಂಜಾಬ್​ನ 10 ವರ್ಷದ ಬಾಲಕಿ ಮಾನ್ವಿ ಸಾವನ್ನಪ್ಪಿದ್ದು ದೊಡ್ಡ ಸುದ್ದಿಯಾಗಿತ್ತು. ಆನ್ ಲೈನ್ ನಲ್ಲಿ ಕೇಕ್ ತರಿಸಿ ಬಾಲಕಿಯ ಬರ್ತಡೇ ಆಚರಿಸಿದ್ದ ಪ್ಯಾಮಿಲಿ , ಕೇಕ್ ತಿಂದ ಬಾಲಕಿ ಮರುದಿನ ಆಸ್ಪತ್ರೆಯಲ್ಲಿ ಸಾವನಪ್ಪಿದ್ದರು. ಇದೀಗ ಬಾಲಕಿಯ ಮರೋಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಹೌದು, ಬಾಲಕಿ ಮೃತಪಟ್ಟ ಬಳಿಕ ಕೇಕ್‌ ಅನ್ನು ಸಂಗ್ರಹಿಸಿದ ಆರೋಗ್ಯ ಅಧಿಕಾರಿಗಳು ಪರೀಕ್ಷೆಗೆ ಕಳುಹಿಸಿದ್ದರು. ಇದೀಗ ಅದೇ ಕೇಕ್​ನಲ್ಲಿ ಹೆಚ್ಚಿನ ಪ್ರಮಾಣದ ಸಿಹಿ ರುಚಿಯ ಸಿಂಥೆಟಿಕ್​ ಅನ್ನು ಬಳಸಲಾಗಿದೆ. ಹೀಗಾಗಿ ಅತಿಯಾಗಿ ಕೇಕ್​ ತಿಂದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

ಆರೋಗ್ಯ ಅಧಿಕಾರಿ, ಡಿಎಚ್‌ಒ ಡಾ ವಿಜಯ್ ಜಿಂದಾಲ್ ಎನ್‌ಡಿಟಿವಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ಸ್ಯಾಕ್ರರಿನ್ ಅನ್ನು ಆಹಾರ ಮತ್ತು ಪಾನೀಯಗಳಲ್ಲಿ ಬಳಸಿದರೆ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ತ್ವರಿತವಾಗಿ ಹೆಚ್ಚಿಸಲು ಕಾರಣವಾಗಬಹುದು. ಹೀಗಾಗಿ ಸಾವುಗಳು ಕೂಡ ಸಂಭವಿಸಬಹುದು ಎಂದು ತಿಳಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

1 day ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 days ago