ಬಲವಂತದಲ್ಲಿ ಬಂದ್‌ ಮಾಡಲು ನಾನು ಬಿಡಲ್ಲ : ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ -Vishwanews24

ಬೆಂಗಳೂರು : ‘‘ಬಲವಂತದಲ್ಲಿ ಬಂದ್‌ ಮಾಡಲು ನಾನು ಬಿಡಲ್ಲ. ಹಾಗೆಯೇ ಬಂದ್‌ ನೆಪದಲ್ಲಿ ಪ್ರತಿಭಟನಕಾರರು ಪ್ರತಿಕೃತಿ‌ ದಹನ ಮಾಡುವುದು, ಕೆಟ್ಟದಾಗಿ ನಡೆದುಕೊಳ್ಳುವುದು ಮಾಡಿದರೆ ಅವರು ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಮರಾಠ ಅಭಿವೃದ್ದಿ ನಿಗಮದ ವಿರುದ್ದ ಕನ್ನಡ ಪರ ಸಂಘಟನೆಗಳು ಕರೆಕೊಟ್ಟಿರುವ ಬಂದ್‌ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ”ಶಾಂತಿಯುತವಾಗಿ ಅವರು ಪ್ರತಿಭಟನೆ ಮಾಡಲಿ. ಅದನ್ನು ಬಿಟ್ಟು ಬಂದ್ ಮಾಡಲು ಮುಂದಾದರೆ ಅದಕ್ಕೆ ಅವಕಾಶ ಮಾಡಿಕೊಡಲಾರೆವು. ಪ್ರತಿಭಟನೆ ಮಾಡಲು ಬೇರೆ ಸ್ವರೂಪಗಳು ಇದೆ. ಎಲ್ಲಾ ವಿಷಯಕ್ಕೂ ಬಂದ್‌ ಮಾಡುವುದನ್ನು ಸರಿಯಲ್ಲ, ಜನರು ಕೂಡಾ ಇದನ್ನು ಒಪ್ಪಲ್ಲ” ಎಂದು ಹೇಳಿದರು.

”ಸರ್ಕಾರ ಈವರೆಗೂ ಯಾರ ಮಧ್ಯೆಯೂ ಭೇಡ ಭಾವ ಮಾಡಿಲ್ಲ. ಜನರು ಸರ್ಕಾರದ ಉದ್ದೇಶವನ್ನು ಅರಿತು ಸಹಕರಿಸಬೇಕು. ನಮ್ಮ ಸರ್ಕಾರ ಕನ್ನಡಿಗರ ಪರವಾದ ಸರ್ಕಾರ. ಕನ್ನಡಿಗರಿಗೆ ಬೇಕಾದ ಅಧಿಕ ಸೌಲಭ್ಯ ಕಲ್ಪಿಸಲು ನಾನು ಸಿದ್ದ” ಎಂದು ಹೇಳಿದರು.

 

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

15 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

17 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

18 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

18 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

18 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

18 hours ago