ಬಲವಂತದಲ್ಲಿ ಬಂದ್‌ ಮಾಡಲು ನಾನು ಬಿಡಲ್ಲ : ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ -Vishwanews24

ಬೆಂಗಳೂರು : ‘‘ಬಲವಂತದಲ್ಲಿ ಬಂದ್‌ ಮಾಡಲು ನಾನು ಬಿಡಲ್ಲ. ಹಾಗೆಯೇ ಬಂದ್‌ ನೆಪದಲ್ಲಿ ಪ್ರತಿಭಟನಕಾರರು ಪ್ರತಿಕೃತಿ‌ ದಹನ ಮಾಡುವುದು, ಕೆಟ್ಟದಾಗಿ ನಡೆದುಕೊಳ್ಳುವುದು ಮಾಡಿದರೆ ಅವರು ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಮರಾಠ ಅಭಿವೃದ್ದಿ ನಿಗಮದ ವಿರುದ್ದ ಕನ್ನಡ ಪರ ಸಂಘಟನೆಗಳು ಕರೆಕೊಟ್ಟಿರುವ ಬಂದ್‌ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ”ಶಾಂತಿಯುತವಾಗಿ ಅವರು ಪ್ರತಿಭಟನೆ ಮಾಡಲಿ. ಅದನ್ನು ಬಿಟ್ಟು ಬಂದ್ ಮಾಡಲು ಮುಂದಾದರೆ ಅದಕ್ಕೆ ಅವಕಾಶ ಮಾಡಿಕೊಡಲಾರೆವು. ಪ್ರತಿಭಟನೆ ಮಾಡಲು ಬೇರೆ ಸ್ವರೂಪಗಳು ಇದೆ. ಎಲ್ಲಾ ವಿಷಯಕ್ಕೂ ಬಂದ್‌ ಮಾಡುವುದನ್ನು ಸರಿಯಲ್ಲ, ಜನರು ಕೂಡಾ ಇದನ್ನು ಒಪ್ಪಲ್ಲ” ಎಂದು ಹೇಳಿದರು.

”ಸರ್ಕಾರ ಈವರೆಗೂ ಯಾರ ಮಧ್ಯೆಯೂ ಭೇಡ ಭಾವ ಮಾಡಿಲ್ಲ. ಜನರು ಸರ್ಕಾರದ ಉದ್ದೇಶವನ್ನು ಅರಿತು ಸಹಕರಿಸಬೇಕು. ನಮ್ಮ ಸರ್ಕಾರ ಕನ್ನಡಿಗರ ಪರವಾದ ಸರ್ಕಾರ. ಕನ್ನಡಿಗರಿಗೆ ಬೇಕಾದ ಅಧಿಕ ಸೌಲಭ್ಯ ಕಲ್ಪಿಸಲು ನಾನು ಸಿದ್ದ” ಎಂದು ಹೇಳಿದರು.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago