Featured

ಬಲಿಷ್ಠ, ಸುಭದ್ರ ಮತ್ತು ಎಲ್ಲರನ್ನೂ ಒಳಗೊಂಡ ಭಾರತದ ನಿರ್ಮಿಸಲು ಭಾರತ ಮುಂದಿನ ಹೆಜ್ಜೆಯಿಡುತ್ತಿದೆ : ರಾಷ್ಟ್ರಪತಿ ರಾಮನಾಥ್ ಕೋವಿಂದ್ -Vishwanews24

ನವದೆಹಲಿ,:  ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆ ಈ ಸಮಯಕ್ಕೆ ಅತ್ಯಗತ್ಯ ವಾಗಿದ್ದು ಈ ನಿಟ್ಟಿನಲ್ಲಿ ಸಂಸತ್ತಿನ ಪ್ರತಿಯೊಬ್ಬರು ಸದಸ್ಯರೂ ಅದಕ್ಕೆ ಒಪ್ಪಿಗೆ ಸೂಚಿಸಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಎರಡನೆ ಅವಧಿಯ ಎನ್‍ಡಿಎ ಸರ್ಕಾರದ ಮೊದಲ ಅಧಿವೇಶನದ ಜಂಟಿ ಸಂಸತ್ತನ್ನು ಉದ್ದೇಶಿಸಿ ಇಂದು ಭಾಷಣ ಮಾಡಿದ ರಾಷ್ಟ್ರಪತಿಗಳು, ಬಲಿಷ್ಠ, ಸುಭದ್ರ ಮತ್ತು ಎಲ್ಲರನ್ನೂ ಒಳಗೊಂಡ ಭಾರತದ ನಿರ್ಮಿಸಲು ಭಾರತ ಮುಂದಿನ ಹೆಜ್ಜೆಯಿಡುತ್ತಿದೆ ಎಂದರು.

2014ರಲ್ಲಿ ಆರಂಭವಾದ ದೇಶದ ಅಭಿವೃದ್ಧಿಯ ಪಯಣವನ್ನು ಮುಂದುವರಿಸಿಕೊಂಡು ಹೋಗಲು ಭಾರತ ದೇಶದ ಜನರು ತೀರ್ಪು ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

17ನೇ ಲೋಕಸಭೆ ಅಸ್ಥಿತ್ವಕ್ಕೆ ಬಂದ ನಂತರ ಸಂಸತ್ತಿನ ಐತಿಹಾಸಿಕ ಸೆಂಟ್ರಲ್ ಹಾಲ್‍ನಲ್ಲಿ ಸಾಂಪ್ರದಾಯಿಕ ಭಾಷಣದಲ್ಲಿ ಇಂದು ರಾಷ್ಟ್ರಪತಿ ರೈತರಿಗೆ ಮತ್ತು ಸಣ್ಣ ವ್ಯಾಪಾರಿಗಳಿಗೆ ಅನುಕೂಲವಾಗಲು ಕೇಂದ್ರ ಸರ್ಕಾರ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಶ್ಲಾಘಿಸಿದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

24 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago