ಬಳ್ಳಾರಿ: ಅನ್ಯ ಜಾತಿಯ ಯುವಕನ ಪ್ರೀತಿಸಿದ ಮಗಳನ್ನು ಸಿನಿಮಾ ತೋರಿಸುವ ನೆಪದಲ್ಲಿ ಕರೆದುಕೊಂಡ ಹೋಗಿ ಅಪ್ಪ ಕೊಲೆ ಮಾಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಜಿಲ್ಲೆಯ ಕುಡುತಿನಿ ಪಟ್ಟಣದ ಸಿದ್ದಮ್ಮನಹಳ್ಳಿ ಬಳಿ ತುಂಗಭದ್ರ ಹೆಚ್ಎಲ್ಸಿ ಕಾಲುವೆಯಲ್ಲಿ ಈ ಘಟನೆ ನಡೆದಿದೆ.
ಕೊಲೆ ಆರೋಪಿಯನ್ನು ಓಂಕಾರಗೌಡ ಎನ್ನಲಾಗಿದ್ದು, ಈತನ ಪುತ್ರಿ ಬೇರೆ ಜಾತಿಯ ಯುವಕನನ್ನು ಪ್ರೀತಿಸಿದನ್ನು ಸಹಿಸದೇ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಅ. 31ರಂದು ಮಗಳನ್ನು ಸಿನಿಮಾ ತೋರಿಸುವುದಾಗಿ ಕರೆದುಕೊಂಡು ಹೋದ ಓಂಕಾರಗೌಡ ಸಿನಿಮಾ ತೋರಿಸಿ ಹೋಟೆಲ್ಗೆ ಕರೆದೊಯ್ದು ತಿಂಡಿ ತಿನ್ನಿಸಿ, ದೊಡ್ಡ ಬಸವೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಮಾಡಿಸಿ ಬಳಿಕ ಅಂದು ರಾತ್ರಿ ಆಕೆಯನ್ನು ಹೆಚ್ಎಲ್ಸಿ ಕಾಲುವೆಗೆ ತಳ್ಳಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆ ಮಾಡಿದ ಬಳಿಕ ಆರೋಪಿ ತಿರುಪತಿಗೆ ಹೋಗಿ ದೇವರಿಗೆ ಕೈ ಮುಗಿದು ಉರಿಗೆ ಬಂದಿದ್ದಾನೆ. ಇದೇ ವೇಳೆ ಆತನನ್ನು ಪೋಲಿಸರು ಬಂಧಿಸಿ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿಟ್ಲ: ಕುಡಿದ ಮತ್ತಿನಲ್ಲಿ ತಾಯಿ ಮತ್ತು ಅಣ್ಣ ನ ಮೇಲೆ ಮಾರಾಣಾಂತಿಕ ಹಲ್ಲೆ – Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…