Featured

ಬಳ್ಳಾರಿ : ಅನ್ಯ ಜಾತಿಯ ಯುವಕನ ಜೊತೆ ಪ್ರೀತಿ : ಸಿನಿಮಾ ತೋರಿಸ್ತೀನಿ ಅಂತ ಮಗಳನ್ನು ಕರೆದುಕೊಂಡು ಹೋಗಿ ಹತ್ಯೆ ಮಾಡಿದ ತಂದೆ – Vishwanews24

ಬಳ್ಳಾರಿ : ಅನ್ಯ ಜಾತಿಯ ಯುವಕನ ಜೊತೆ ಪ್ರೀತಿ : ಸಿನಿಮಾ ತೋರಿಸ್ತೀನಿ ಅಂತ ಮಗಳನ್ನು ಕರೆದುಕೊಂಡು ಹೋಗಿ ಹತ್ಯೆ ಮಾಡಿದ ತಂದೆ

ಬಳ್ಳಾರಿ: ಅನ್ಯ ಜಾತಿಯ ಯುವಕನ ಪ್ರೀತಿಸಿದ ಮಗಳನ್ನು ಸಿನಿಮಾ ತೋರಿಸುವ ನೆಪದಲ್ಲಿ ಕರೆದುಕೊಂಡ ಹೋಗಿ ಅಪ್ಪ ಕೊಲೆ ಮಾಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಜಿಲ್ಲೆಯ ಕುಡುತಿನಿ ಪಟ್ಟಣದ ಸಿದ್ದಮ್ಮನಹಳ್ಳಿ ಬಳಿ ತುಂಗಭದ್ರ ಹೆಚ್‌ಎಲ್‌ಸಿ ಕಾಲುವೆಯಲ್ಲಿ ಈ ಘಟನೆ ನಡೆದಿದೆ.

ಕೊಲೆ ಆರೋಪಿಯನ್ನು ಓಂಕಾರಗೌಡ ಎನ್ನಲಾಗಿದ್ದು, ಈತನ ಪುತ್ರಿ ಬೇರೆ ಜಾತಿಯ ಯುವಕನನ್ನು ಪ್ರೀತಿಸಿದನ್ನು ಸಹಿಸದೇ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಬೆಳ್ತಂಗಡಿ: ಬ್ಯಾನರ್ ಕಟ್ಟುತ್ತಿದ್ದ ಇಬ್ಬರಿಗೆ ವಿದ್ಯುತ್ ತಂತಿ ಸ್ವರ್ಶ .. ಓರ್ವ ಸಾವು-ಮತ್ತೋರ್ವ ಗಂಭೀರ – Vishwanews24

ಅ. 31ರಂದು ಮಗಳನ್ನು ಸಿನಿಮಾ ತೋರಿಸುವುದಾಗಿ ಕರೆದುಕೊಂಡು ಹೋದ ಓಂಕಾರಗೌಡ ಸಿನಿಮಾ ತೋರಿಸಿ ಹೋಟೆಲ್​ಗೆ ಕರೆದೊ‌ಯ್ದು ತಿಂಡಿ ತಿನ್ನಿಸಿ, ದೊಡ್ಡ ಬಸವೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಮಾಡಿಸಿ ಬಳಿಕ ಅಂದು ರಾತ್ರಿ ಆಕೆಯನ್ನು ಹೆಚ್‌ಎಲ್‌ಸಿ ಕಾಲುವೆಗೆ ತಳ್ಳಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆ ಮಾಡಿದ ಬಳಿಕ ಆರೋಪಿ ತಿರುಪತಿಗೆ ಹೋಗಿ ದೇವರಿಗೆ ಕೈ ಮುಗಿದು ಉರಿಗೆ ಬಂದಿದ್ದಾನೆ. ಇದೇ ವೇಳೆ ಆತನನ್ನು ಪೋಲಿಸರು ಬಂಧಿಸಿ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಟ್ಲ: ಕುಡಿದ ಮತ್ತಿನಲ್ಲಿ ತಾಯಿ ಮತ್ತು ಅಣ್ಣ ನ ಮೇಲೆ ಮಾರಾಣಾಂತಿಕ ಹಲ್ಲೆ – Vishwanews24

Vishwa News 24

Recent Posts

ಚಲಿಸುತ್ತಿದ್ದ ಕಾರಿನ ಮುಂದೆ ಬಿದ್ದ ಬೃಹತ್‌ ಮರ ; ಅದೃಷ್ಟವಶಾತ್  ಪ್ರಯಾಣಿಕರು ಪಾರು – vishwanews24

ಚಲಿಸುತ್ತಿದ್ದ ಕಾರಿನ ಮುಂದೆ ಬಿದ್ದ ಬೃಹತ್‌ ಮರ ; ಅದೃಷ್ಟವಶಾತ್  ಪ್ರಯಾಣಿಕರು ಪಾರು ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನ ಮುಂಭಾಗ ಬೃಹತ್‌ ಮರವೊಂದು…

54 minutes ago

ಉಡುಪಿ : ನಾಪತ್ತೆಯಾಗಿದ್ದ ಉಪನ್ಯಾಸಕರ ಮೃತದೇಹ ಬಾವಿಯಲ್ಲಿ ಪತ್ತೆ ; ಆತ್ಮಹತ್ಯೆ ಶಂಕೆ – vishwanews24

ಉಡುಪಿ : ನಾಪತ್ತೆಯಾಗಿದ್ದ ಉಪನ್ಯಾಸಕರ ಮೃತದೇಹ ಬಾವಿಯಲ್ಲಿ ಪತ್ತೆ ; ಆತ್ಮಹತ್ಯೆ ಶಂಕೆ ಉಡುಪಿ : ನಾಪತ್ತೆಯಾಗಿದ್ದ ಉಪನ್ಯಾಸಕರ ಮೃತದೇಹ…

1 hour ago

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು – vishwanews24

ಪುತ್ತೂರು : ವಿದ್ಯುತ್ ತಂತಿ ತಗುಲಿ  ಬಾಲಕ ಸಾವು ಪುತ್ತೂರು : ಆಕಸ್ಮಿಕವಾಗಿ ಕರೆಂಟ್ ಶಾಕ್ ಗೆ ಬಾಲಕನೊರ್ವ ಸಾವನಪ್ಪಿದ…

5 hours ago

ಕಾರ್ಕಳ: ಕಾರು ಮತ್ತು ಬೈಕ್ ಅಪಘಾತ ; ತಂದೆ ಸಾವು , ಮಗಳು ಗಂಭೀರ – vishwanews24

ಕಾರ್ಕಳ: ಕಾರು ಮತ್ತು ಬೈಕ್ ಅಪಘಾತ ; ತಂದೆ ಸಾವು , ಮಗಳು ಗಂಭೀರ ಕಾರ್ಕಳ: ಕಾರು ಮತ್ತು ಬೈಕ್…

5 hours ago

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್‌ ರದ್ದು ಪಡಿಸಿದ ಆರ್‌ಬಿಐ – vishwanews24

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್‌ ರದ್ದು ಪಡಿಸಿದ ಆರ್‌ಬಿಐ ನವದೆಹಲಿ : ನಿಯಮಗಳನ್ನು ನಿರಂತರ ಉಲ್ಲಂಘನೆ ಮಾಡಿದ್ದಕ್ಕೆ ಏಪ್ರಿಲ್ 24…

5 hours ago

ಬಂಟ್ವಾಳ :  ಬಿ.ಸಿ.ರೋಡ್ ನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ – vishwanews24

ಬಂಟ್ವಾಳ :  ಬಿ.ಸಿ.ರೋಡ್ ನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬಂಟ್ವಾಳ:  ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್…

6 hours ago