Featured

ಬಳ್ಳಾರಿ : ಒಂದೇ ಕುಟುಂಬದ ಇಬ್ಬರಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರಿ ಕೊರೊನಾ ಸೋಂಕು ಪತ್ತೆ -Vishwanews24

ಬಳ್ಳಾರಿ : ಒಂದೇ ಕುಟುಂಬದ ಇಬ್ಬರಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರಿ ಕೊರೊನಾ ಸೋಂಕು ಪತ್ತೆ -Vishwanews24

ಬಳ್ಳಾರಿ : ಒಂದೇ ಕುಟುಂಬದ ಇಬ್ಬರಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರಿ ಕೊರೊನಾ ಸೋಂಕು ಪತ್ತೆಯಾಗಿದೆ.

8 ದಿನದ ಹಿಂದೆ ದುಬೈನಿಂದ ಬೆಂಗಳೂರಿಗೆ ಇವರಿಬ್ಬರು ಆಗಮಿಸಿದ್ದರು. ವಿಮಾನ ನಿಲ್ದಾಣದಲ್ಲಿ ನಡೆಸಿದ ಪರೀಕ್ಷೆಯಲ್ಲಿ ನೆಗೆಟಿವ್‌ ಬಂದಿತ್ತು.

ಬಳ್ಳಾರಿಗೆ ಬಂದ ಬಳಿಕ ಇವರು ಹೋಂ ಕ್ವಾರಂಟೈನ್‌ನಲ್ಲಿದ್ದರು. ಈ ಅವಧಿಯಲ್ಲಿ ಒಬ್ಬರಿಗೆ ಕೊರೊನಾ ಲಕ್ಷಣಗಳು ಕಾಣಿಸಿದೆ. ಹೀಗಾಗಿ ಇಬ್ಬರ ಗಂಟಲ ದ್ರವವನ್ನು ತೆಗೆದು ಲ್ಯಾಬ್‌ಗೆ ಕಳುಹಿಸಲಾಗಿತ್ತು. ಫಲಿತಾಂಶದಲ್ಲಿ ದಕ್ಷಿಣ ಆಫ್ರಿಕಾ ಕೊರೊನಾ ಇರುವುದು ದೃಢಪಟ್ಟಿದೆ.

ಇಂದೇ ನಿಮ್ಮ ಬ್ಯಾಂಕಿಂಗ್ ಕೆಲಸ ಮುಗಿಸಿ ; 4 ದಿನ ಬ್ಯಾಂಕ್ ಬಂದ್ -Vishwanews24

ಇಬ್ಬರನ್ನು ಹೋಂ ಕ್ವಾರಂಟೈನ್‌ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗ್ತಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಮಾಡಿ ಅವರನ್ನು ಕ್ವಾರಂಟೈನ್‌ ಮಾಡಲು ಜಿಲ್ಲಾಡಳಿತ ಮುಂದಾಗುತ್ತಿದೆ.

ಈ ಮೊದಲು ದುಬೈನಿಂದ ಶಿವಮೊಗ್ಗಕ್ಕೆ ಮರಳಿದ ವ್ಯಕ್ತಿಯಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರಿ ಕೊರೊನಾ ವೈರಸ್‌ ಪತ್ತೆಯಾಗಿತ್ತು.

ಅಶ್ವತ್ಥನಾರಾಯಣರ ಪದವಿ ಮುಂದಿರುವ ‘ಉಪʼ ಹೋಗಿ ಆದಷ್ಟು ಬೇಗ ‘ಮುಖ್ಯಮಂತ್ರಿʼ ಎಂಬ ಪದನಾಮ ಬರುವಂತಾಗಲಿ : ಡಿ.ವಿ.ಸದಾನಂದಗೌಡ -Vishwanews24

Vishwa News 24

Recent Posts

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

11 hours ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

21 hours ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

21 hours ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

21 hours ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

21 hours ago

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…

22 hours ago