ಬೆಂಗಳೂರು :ಪರಪ್ಪನ ಅಗ್ರಹಾರದಲ್ಲಿನ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ನನ್ನು ಪೊಲೀಸ್ ಬಂದೋಬಸ್ತ್ನಲ್ಲಿ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ. ನಟ ದರ್ಶನ್ ಭೇಟಿಗೆ ಬಳ್ಳಾರಿ ಜೈಲಿಗೆ ಸೆಲೆಬ್ರೆಟಿಗಳಿಗೆ ಅವಕಾಶ ಇಲ್ಲ ಎಂದು ಹೇಳಲಾಗಿದೆ.
ಕೈದಿಯ ಪತ್ನಿ, ರಕ್ತಸಂಬಂಧಿಗಳು ಮತ್ತು ವಕಾಲತ್ತು ವಹಿಸಿದ ವಕೀಲರಿಗೆ ಮಾತ್ರ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಚಿತ್ರರಂಗದ ಕಲಾವಿದರು, ಅಭಿಮಾನಿಗಳು, ರಾಜಕೀಯ ವ್ಯಕ್ತಿಗಳು ಯಾರಿಗೂ ದರ್ಶನ್ ಭೇಟಿಗೆ ಅವಕಾಶ ಇರುವುದಿಲ್ಲ.
ಇನ್ನೂ ಸಾಮಾನ್ಯ ಖೈದಿಯಂತೆ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇರಲಿದ್ದು, ಗೃಹ, ಮನರಂಜನೆ ಸೌಲಭ್ಯಗಳು, ಕಾರಾಗೃಹದ ನಿಯಮದಂತೆ ಒದಗಿಸಲಾಗುತ್ತದೆ. ನಿಯಮ ಉಲ್ಲಂಘನೆ ಮಾಡುವಂತಿಲ್ಲ. ಬೇರೆ ಕೈದಿಗಳ ಜತೆ ಬೆರೆಯದಂತೆ ಸೂಕ್ತ ಭದ್ರತೆ ನೀಡಲಾಗಿದೆ ಎಂಬ ಮಾಹಿತಿ ಇದೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…