ಬಳ್ಳಾರಿ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ರಾಜಕೀಯ ಚಟುವಟಿಕೆಗಳು ರಂಗೇರಿದೆ. ಈಗಾಗಲೇ ರಾಜಕೀಯ ವಲಯ ನಾಯಕರು ಮತದಾರರನ್ನು ಸೆಳೆಯಲು ನಾನಾ ತಯಾರಿಗಳು ನಡೆಯುತ್ತಿವೆ.
ಬಿಜೆಪಿ ಕೇಂದ್ರ ನಾಯಕರು ಆಗಾಗ ರಾಜ್ಯಕ್ಕೆ ಬರುತ್ತಿದ್ದಾರೆ.
ರಾಜ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ನಾಯಕರು ನಾನಾ ಕಸರತ್ತು ನಡೆಸುತ್ತಿದ್ದಾರೆ. ಹೀಗಾಗಿ ಕರ್ನಾಟಕ್ಕೆ ಕೇಂದ್ರ ನಾಯಕರು ಆಗಾಗ ಬರುತ್ತಿದ್ದಾರೆ. ಇದೀಗ ಮತ್ತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆಬ್ರವರಿ 23ಕ್ಕೆ ಬಳ್ಳಾರಿಯ ಸಂಡೂರಿಗೆ ಭೇಟಿ ನೀಡಿ ರೋಡ್ ಶೋ ಮಾಡಲಿದ್ದಾರೆ. ಹಾಗೂ ಬೃಹತ್ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಫೆಬ್ರವರಿ 22 ರಂದು ರಾತ್ರಿ ಜಿಂದಾಲ್ನಲ್ಲಿರುವ ಹಯಾತ್ ಹೋಟೆಲ್ನಲ್ಲಿ ಶಾ ತಂಗಲಿದ್ದಾರೆ.ಸಂಡೂರಿನಲ್ಲಿ ಮತದಾರರನ್ನು ಸೆಳೆಯಲು ನಾನಾ ಕಸರತ್ತು ಮಾಡಲಾಗಿದೆ. ಇನ್ನು ಅಮಿತ್ ಶಾ ಆಗಮನ ಹಿನ್ನೆಲೆಯಲ್ಲಿ ಸಂಡೂರು ಸುತ್ತಮುತ್ತ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…