Featured

ಬಳ್ಳಾರಿ:  ಫೆಬ್ರವರಿ 23ಕ್ಕೆ ಸಂಡೂರಿಗೆ ಅಮಿತ್ ಶಾ ಭೇಟಿ: ವಿವಿಧ ಕಾರ್ಯಕ್ರಮದಲ್ಲಿ ಭಾಗಿ – Vishwanews24

ಬಳ್ಳಾರಿ:  ಫೆಬ್ರವರಿ 23ಕ್ಕೆ ಸಂಡೂರಿಗೆ ಅಮಿತ್ ಶಾ ಭೇಟಿ: ವಿವಿಧ ಕಾರ್ಯಕ್ರಮದಲ್ಲಿ ಭಾಗಿ

ಬಳ್ಳಾರಿ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ರಾಜಕೀಯ ಚಟುವಟಿಕೆಗಳು ರಂಗೇರಿದೆ. ಈಗಾಗಲೇ ರಾಜಕೀಯ ವಲಯ ನಾಯಕರು ಮತದಾರರನ್ನು ಸೆಳೆಯಲು ನಾನಾ ತಯಾರಿಗಳು ನಡೆಯುತ್ತಿವೆ.

ಬಿಜೆಪಿ ಕೇಂದ್ರ ನಾಯಕರು ಆಗಾಗ ರಾಜ್ಯಕ್ಕೆ ಬರುತ್ತಿದ್ದಾರೆ.

ರಾಜ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ನಾಯಕರು ನಾನಾ ಕಸರತ್ತು ನಡೆಸುತ್ತಿದ್ದಾರೆ. ಹೀಗಾಗಿ ಕರ್ನಾಟಕ್ಕೆ ಕೇಂದ್ರ ನಾಯಕರು ಆಗಾಗ ಬರುತ್ತಿದ್ದಾರೆ. ಇದೀಗ ಮತ್ತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆಬ್ರವರಿ 23ಕ್ಕೆ ಬಳ್ಳಾರಿಯ ಸಂಡೂರಿಗೆ ಭೇಟಿ ನೀಡಿ ರೋಡ್ ಶೋ ಮಾಡಲಿದ್ದಾರೆ. ಹಾಗೂ ಬೃಹತ್ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಫೆಬ್ರವರಿ 22 ರಂದು ರಾತ್ರಿ ಜಿಂದಾಲ್​ನಲ್ಲಿರುವ ಹಯಾತ್ ಹೋಟೆಲ್​ನಲ್ಲಿ ಶಾ ತಂಗಲಿದ್ದಾರೆ.ಸಂಡೂರಿನಲ್ಲಿ ಮತದಾರರನ್ನು ಸೆಳೆಯಲು ನಾನಾ ಕಸರತ್ತು ಮಾಡಲಾಗಿದೆ. ಇನ್ನು ಅಮಿತ್‌ ಶಾ ಆಗಮನ ಹಿನ್ನೆಲೆಯಲ್ಲಿ ಸಂಡೂರು ಸುತ್ತಮುತ್ತ ಪೊಲೀಸ್‌ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago