Featured

ಬಸ್​ ನಿಲ್ದಾಣದಲ್ಲಿ ಲಾಂಗ್​ ಹಿಡಿದು ಆರ್ಭಟಿಸಿದ ಮಹಿಳೆ ; ಪ್ರಯಾಣಿಕರಲ್ಲಿ ಆತಂಕ !!

ಚಿಕ್ಕಮಗಳೂರು: ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬಳು ಮಚ್ಚು ಹಿಡಿದು ಹತ್ತಿರ ಬಂದ್ರೆ ತಲೆ ಕಡಿಯುತ್ತೇನೆಂದು ಬಸ್ ನಿಲ್ದಾಣದಲ್ಲಿ ಅವಾಂತರ ಸೃಷ್ಠಿಸಿರುವ ಘಟನೆ ಚಿಕ್ಕಮಗಳೂರು ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ..

ರಾತ್ರಿ 12.30 ಸುಮಾರಿಗೆ ಬಸ್​ ನಿಲ್ದಾಣಕ್ಕೆ ಬಂದ ಮಹಿಳೆ ಮಚ್ಚು ಹಿಡಿದು ಜನರಲ್ಲಿ ಆತಂಕ ಸೃಷ್ಟಿಸಿದ್ದಾಳೆ. ಇನ್ನು ಇವಳ ಕೈಯಲ್ಲಿಂದ ಮಚ್ಚು ಪಡೆಯಲು ಸಾರ್ವಜನಿಕರು ಮುಂದಾದಾಗ ಯಾರಾದರೂ ಹತ್ತಿರ ಬಂದರೆ ತಲೆ ಕಡಿಯುತ್ತೇನೆ ಎಂದು ಮಚ್ಚು ಬೀಸಲು ಮುಂದಾಗಿದ್ದಾಳೆ.

ಮಹಿಳೆಯ ಆರ್ಭಟಕ್ಕೆ ಬಸ್​ ನಿಲ್ದಾಣದಲ್ಲಿದ್ದ ಜನರು ಕಂಗಾಲಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಕಡೆಗೆ ಒಂದು ಗಂಟೆ ಕಾಲ ಆಕೆಯ ಮನವೊಲಿಸಿ ಆಕೆಯಿಂದ ಮಚ್ಚು ಪಡೆಯುವಷ್ಟರಲ್ಲಿ ಸುಸ್ತಾಗಿದ್ದಾರೆ. ಪೊಲೀಸರು ಸಾರ್ವಜನಿಕರ ಮನವಿ ಮೇರೆಗೆ ಮಚ್ಚು ನೀಡಿದ ಮಹಿಳೆ ಬಳಿಕ ಯಾರಿಗೂ ಸಿಗದಂತೆ ಬಸ್​ ನಿಲ್ದಾಣದಿಂದ ಹೊರಹೋಗಿದ್ದಾರೆ.

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

5 hours ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

5 hours ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

5 hours ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

6 hours ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

6 hours ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

6 hours ago