ಚಿಕ್ಕಮಗಳೂರು: ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬಳು ಮಚ್ಚು ಹಿಡಿದು ಹತ್ತಿರ ಬಂದ್ರೆ ತಲೆ ಕಡಿಯುತ್ತೇನೆಂದು ಬಸ್ ನಿಲ್ದಾಣದಲ್ಲಿ ಅವಾಂತರ ಸೃಷ್ಠಿಸಿರುವ ಘಟನೆ ಚಿಕ್ಕಮಗಳೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ..
ರಾತ್ರಿ 12.30 ಸುಮಾರಿಗೆ ಬಸ್ ನಿಲ್ದಾಣಕ್ಕೆ ಬಂದ ಮಹಿಳೆ ಮಚ್ಚು ಹಿಡಿದು ಜನರಲ್ಲಿ ಆತಂಕ ಸೃಷ್ಟಿಸಿದ್ದಾಳೆ. ಇನ್ನು ಇವಳ ಕೈಯಲ್ಲಿಂದ ಮಚ್ಚು ಪಡೆಯಲು ಸಾರ್ವಜನಿಕರು ಮುಂದಾದಾಗ ಯಾರಾದರೂ ಹತ್ತಿರ ಬಂದರೆ ತಲೆ ಕಡಿಯುತ್ತೇನೆ ಎಂದು ಮಚ್ಚು ಬೀಸಲು ಮುಂದಾಗಿದ್ದಾಳೆ.
ಮಹಿಳೆಯ ಆರ್ಭಟಕ್ಕೆ ಬಸ್ ನಿಲ್ದಾಣದಲ್ಲಿದ್ದ ಜನರು ಕಂಗಾಲಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಕಡೆಗೆ ಒಂದು ಗಂಟೆ ಕಾಲ ಆಕೆಯ ಮನವೊಲಿಸಿ ಆಕೆಯಿಂದ ಮಚ್ಚು ಪಡೆಯುವಷ್ಟರಲ್ಲಿ ಸುಸ್ತಾಗಿದ್ದಾರೆ. ಪೊಲೀಸರು ಸಾರ್ವಜನಿಕರ ಮನವಿ ಮೇರೆಗೆ ಮಚ್ಚು ನೀಡಿದ ಮಹಿಳೆ ಬಳಿಕ ಯಾರಿಗೂ ಸಿಗದಂತೆ ಬಸ್ ನಿಲ್ದಾಣದಿಂದ ಹೊರಹೋಗಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…