ಚೆನ್ನೈ: ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ರಭಸಕ್ಕೆ ಸವಾರರು ಸುಮಾರು ಮೀಟರ್ ದೂರಕ್ಕೆ ಬಿದ್ದರೂ ಬದುಕುಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಮಿಳುನಾಡಿನ ಮಧುರೈನಲ್ಲಿ ಈ ಘಟನೆ ಸಂಭವಿಸಿದ್ದು, ಬಸ್ಸಿನಲ್ಲಿದ್ದ ಪ್ರಯಾಣಿಕರು ಹಾಗೂ ಸ್ಥಳೀಯರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಿದ್ದಾರೆ.
ಮೂರು ರಸ್ತೆಗಳು ಸೇರುವ ವೃತ್ತದ ಒಂದು ಕಡೆಯಿಂದ ತಮಿಳುನಾಡು ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಬರುತ್ತಿತ್ತು. ಅದರ ಎಡ ಭಾಗದ ರಸ್ತೆಯಿಂದ ಬೈಕ್ನಲ್ಲಿ ಮೂವರು ಸವಾರರು ಬಂದಿದ್ದಾರೆ. ವೇಗವಾಗಿದ್ದ ಇಬ್ಬರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಮೂವರು ಸವಾರರು ಬೈಕ್ ಸಮೇತ ಸುಮಾರು ದೂರಕ್ಕೆ ಹಾರಿ ಬಿದ್ದಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡ ಚಾಲಕ, ಬಸ್ಸನ್ನು ನಿಯಂತ್ರಕ್ಕೆ ತಂದಿದ್ದಾನೆ. ತಕ್ಷಣವೇ ಕೆಳಗೆ ಇಳಿದು ಬಂದ ಪ್ರಯಾಣಿಕರು, ಬಸ್ ಅಡಿಗೆ ಹಾಗೂ ರಸ್ತೆ ಮೇಲೆ ಬಿದ್ದಿದ್ದ ಸವಾರರನ್ನು ಹೊರಕ್ಕೆ ಎಳೆದು, ಆರೈಕೆ ಮಾಡಿದ್ದಾರೆ. ಬಳಿಕ ಸಣ್ಣ ಪುಟ್ಟ ಗಾಯಗಳಾಗಿದ್ದ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸವಾರರ ಬೇಜವಾಬ್ದಾರಿಯಿಂದಲೇ ಈ ಅವಘಡ ಸಂಭವಿಸಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…