Featured

ಬಹುಮತ ಸಾಬೀತುಪಡಿಸುವಲ್ಲಿ ವಿಫಲ : ಪುದುಚೇರಿ ಕಾಂಗ್ರೆಸ್ ಸರ್ಕಾರ ಪತನ ; ಸಿಎಂ ರಾಜೀನಾಮೆ -Vishwanews24

ಬಹುಮತ ಸಾಬೀತುಪಡಿಸುವಲ್ಲಿ ವಿಫಲ : ಪುದುಚೇರಿ ಕಾಂಗ್ರೆಸ್ ಸರ್ಕಾರ ಪತನ ; ಸಿಎಂ ರಾಜೀನಾಮೆ -Vishwanews24

ಪುದುಚೇರಿ: ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾದ ಹಿನ್ನೆಲೆ ಪುದುಚೇರಿಯ ಕಾಂಗ್ರೆಸ್ ಸರ್ಕಾರ ಪತನವಾಗಿದೆ. ಸಿಎಂ ವಿ.ನಾರಾಯಣಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಹ ನೀಡಿದ್ದಾರೆ.

ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡುವಲ್ಲಿ ನಾರಾಯಣಸ್ವಾಮಿ ಸರ್ಕಾರ ವಿಫಲವಾಯ್ತು. ಕಾಂಗ್ರೆಸ್‍ನ 9 ಶಾಸಕರು, ಡಿಎಂಕೆಯ ಮೂವರು ಮತ್ತು ಪಕ್ಷೇತರ ಓರ್ವ ಶಾಸಕ ಸೇರಿದಂತೆ ಸರ್ಕಾರದ ಪರವಾಗಿದ್ದರು. ರಾತ್ರಿ ಡಿಎಂಕೆಯ ಓರ್ವ ಶಾಸಕ ರಾಜೀನಾಮೆ ನೀಡಿದ್ದರಿಂದ ಕಾಂಗ್ರೆಸ್‍ಗೆ ಕೇವಲ 12 ಶಾಸಕರ ಬೆಂಬಲ ಸಿಕ್ಕಿತ್ತು. ಆದ್ರೆ ಬಹುಮತಕ್ಕೆ 14 ಮತಗಳು ಬೇಕಿತ್ತು.

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 200 ಅಂಕ ಕುಸಿತ -Vishwanews24

33 ಸದಸ್ಯರ ಪುದುಚೇರಿಯ ವಿಧಾನಸಭೆಯಲ್ಲಿ ಮೂವರು ಕೇಂದ್ರ ಸರ್ಕಾರದಿಂದ ನೇಮಕ ಆಗಿರುತ್ತಾರೆ. ಇನ್ನುಳಿದ 30 ಸದಸ್ಯರು ಜನರಿಂದ ನೇರವಾಗಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿರುತ್ತಾರೆ. 2016ರ ಚುನಾವಣೆಯಲ್ಲಿ ಕಾಂಗ್ರೆಸ್ 15 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು. ಓರ್ವ ಶಾಸಕರನ್ನ ಕಾಂಗ್ರೆಸ್ ಉಚ್ಛಾಟಿತಗೊಳಿಸಿದ್ರೆ, ಐವರು ಶಾಸಕರು ರಾಜೀನಾಮೆ ನೀಡಿದ್ದಾರೆ.

ಮಂಗಳೂರು: ಕೇರಳದಲ್ಲಿ ಹೆಚ್ಚುತ್ತಿರುವ ಕೊರೊನಾ : ತಲಪಾಡಿಯಲ್ಲಿ ಕೊರೊನಾ ಚೆಕ್‌ ಪೋಸ್ಟ್‌ ಪುನರಾರಂಭ -Vishwanews24

ಡಿಎಂಕೆಯ ಮೂವರು ಶಾಸಕರು ಕಾಂಗ್ರೆಸ್‍ಗೆ ಬೆಂಬಲ ನೀಡಿದ್ದರು. ಆದ್ರೆ ಭಾನುವಾರದ ನಡೆದ ಅಚ್ಚರಿ ಬೆಳವಣಿಗೆಯಲ್ಲಿ ಡಿಎಂಕೆ ಓರ್ವ ಶಾಸಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕೈ ನಾಯಕರಿಗೆ ಶಾಕ್ ನೀಡಿದರು. ಭಾನುವಾರದ ವೇಳೆ ಕಾಂಗ್ರೆಸ್ ಬಳಿ ಕೇವಲ 12 ಶಾಸಕರ ಸಮರ್ಥನೆ ಇತ್ತು. ಆರು ಶಾಸಕರ ರಾಜೀನಾಮೆ ಮತ್ತು ಒಬ್ಬರ ಅನರ್ಹತೆ ಹಿನ್ನೆಲೆ ಪುದುಚೇರಿಯ ವಿಧಾನಸಭಾ ಸದಸ್ಯರ ಸಂಖ್ಯೆ 26ಕ್ಕೆ ತಲುಪಿತ್ತು.

ಮೂಡುಬಿದಿರೆ : ನಾನು ಮತ್ತು ಅಭಯಚಂದ್ರ ಜೈನ್‌ ಕೋಟಿ- ಚೆನ್ನಯರಾಗಿ ಕೆಲಸ ಮಾಡುತ್ತೇವೆ , ರಾಜಕೀಯ ಏನಿದ್ದರೂ ಎಲೆಕ್ಷನ್ ಸಮಯದಲ್ಲಿ ಮಾತ್ರ : ಉಮಾನಾಥ್ ಕೋಟ್ಯಾನ್ -Vishwanews24

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago