Featured

ಬಹ್ರೇನ್‌ನಲ್ಲಿ 200 ವರ್ಷಗಳ ಹಳೆಯ ಶ್ರೀಕೃಷ್ಣ ದೇವಾಲಯ ಪುನರಾಭಿವೃದ್ಧಿ ಯೋಜನೆಗೆ ಪ್ರಧಾನಿ ಮೋದಿಯಿಂದ ಶಂಕುಸ್ಥಾಪನೆ -Vishwanews24

ಮನಮಾ : ಇಲ್ಲಿನ 200 ವರ್ಷಗಳ ಹಳೆಯ ಶ್ರೀಕೃಷ್ಣ ದೇವಾಲಯ ಡಾಲರ್ 4.2 ಮಿಲಿಯನ್ ವೆಚ್ಚದಲ್ಲಿ ಪುನರಾಭಿವೃದ್ಧಿ ಯೋಜನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು.

ಬಹ್ರೈನ್ ಗೆ ಮೊದಲ ಬಾರಿಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿಯವರಾಗಿದ್ದು ಮನಾಮಾದಲ್ಲಿರುವ ಶ್ರೀನಾಥಜೀ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಂತರ ಟ್ವೀಟ್ ಮಾಡಿರುವ ಪ್ರಧಾನಿ, ಬಹ್ರೈನ್ ನ ಶ್ರೀನಾಥಜೀ ದೇವಸ್ಥಾನದಲ್ಲಿ ಉತ್ತಮ ಸಮಯ ಕಳೆದೆ. ಕೊಲ್ಲಿ ರಾಷ್ಟ್ರಗಳಲ್ಲಿ ಅತ್ಯಂತ ಪುರಾತನ ದೇವಸ್ಥಾನಗಳಲ್ಲಿ ಒಂದಾಗಿರುವ ಇದು ಭಾರತ ಮತ್ತು ಬಹ್ರೈನ್ ಮಧ್ಯೆ ಗಟ್ಟಿಯಾದ ಸಂಬಂಧ ಬೆಳೆಸುತ್ತದೆ ಎಂದು ಹೇಳಿದ್ದಾರೆ. ದೇವಸ್ಥಾನಕ್ಕೆ ಬಂದ ಭಾರತೀಯರನ್ನು ಮೋದಿಯವರು ಮಾತನಾಡಿಸಿದರು.

4.2 ಮಿಲಿಯನ್ ವೆಚ್ಚದಲ್ಲಿ ದೇವಸ್ಥಾನದ ಮರು ಅಭಿವೃದ್ಧಿ ಯೋಜನೆಗಳನ್ನು 16 ಸಾವಿರದ 500 ಚದರಡಿ ವಿಸ್ತೀರ್ಣದಲ್ಲಿ ಹೊಸ ನಾಲ್ಕು ಮಹಡಿಯ ಕಟ್ಟಡ 45 ಸಾವಿರ ಚದರಡಿ 30 ಮೀಟರ್ ಎತ್ತರ ಹೊಂದಿರುತ್ತದೆ. ಮರು ಅಭಿವೃದ್ಧಿ ಮಾಡುವಾಗ 200 ವರ್ಷ ಹಳೆಯ ದೇವಸ್ಥಾನದ ಪರಂಪರೆಯನ್ನು ತೋರಿಸಲಾಗುತ್ತದೆ. ಹೊಸ ಸಾಂಪ್ರದಾಯಿಕ ಸಂಕೀರ್ಣವು ಗರ್ಭಗುಡಿ ಮತ್ತು ಪ್ರಾರ್ಥನಾ ಮಂದಿರಗಳನ್ನು ಹೊಂದಿರುತ್ತದೆ.

ಬಹ್ರೇನ್‌ಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದು, ಮನಾಮಾದಲ್ಲಿರುವ ಶ್ರೀನಾಥಜೀ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಗಮನ ಸೆಳೆದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

6 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

7 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

7 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

7 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

7 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

9 hours ago