ಉಡುಪಿ: ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಕಂಡು ತುಂಬ ಖೇದವಾಗಿದೆ. ಇಡೀ ಹಿಂದೂ ಸಮಾಜ ಜಾಗೃತವಾಗಬೇಕು ಮತ್ತು ವಿಶ್ವಶಾಂತಿಗಾಗಿ ದೇವರಿಗೆ ಮೊರೆಯಿಡುವುದಷ್ಟೆ ನಮ್ಮ ಮುಂದಿರುವ ಆಯ್ಕೆ ಎಂದು ಪೇಜಾವರ ಸ್ವಾಮಿ ಹೇಳಿದರು.
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ವಿಡಿಯೋ ಮೂಲಕ ಕಳವಳ ವ್ಯಕ್ತಪಡಿಸಿರುವ ಅವರು, ನಮ್ಮ ದೇಶದಲ್ಲಿರುವ ಎಲ್ಲ ಹಿಂದೂಗಳು ಕೂಡ ಅತ್ಯಂತ ಕಳವಳ ಪಡಬೇಕಾದ ಸ್ಥಿತಿಯಿದು. ಇವತ್ತು ಪಕ್ಕದ ದೇಶದಲ್ಲಿ ಅಷ್ಟ ಅಲ್ಲದೆ ಸ್ವದೇಶದಲ್ಲೂ ಹಿಂದೂಗಳ ಮೇಲಿನ ಆಕ್ರಮಣ ಅತಿಯಾಗಿದೆ. ಅದರ ವಿರುದ್ಧವಾಗಿ ಸೊಲ್ಲೆತ್ತುವವರನ್ನು ಕೂಡ ಧಮನಿಸುವ ಪ್ರವೃತ್ತಿಯನ್ನು ಕಾಣುತ್ತಿದ್ದೇವೆ.
ಈ ನೆಲೆಯಲ್ಲಿ ಸಮಾಜದ ಎಲ್ಲರೂ ಜಾಗೃತರಾಬೇಕು. ಸರಕಾರವನ್ನು ಕೂಡ ಆಶ್ರಯಿಸುವ ಹಂತದಲ್ಲಿಲ್ಲ. ದೇವರಿಗೆ ಶರಣಾಗಿ ಸಮಾಜ, ದೇಶ, ವಿಶ್ವದಲ್ಲಿ ಶಾಂತಿ, ಸುಭಿಕ್ಷೆ ನೆಲೆಸುವಂತೆ ಬೇಡೋಣ ಎಂದು ಕರೆ ಕೊಟ್ಟಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…