ಉಡುಪಿ: ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಕಂಡು ತುಂಬ ಖೇದವಾಗಿದೆ. ಇಡೀ ಹಿಂದೂ ಸಮಾಜ ಜಾಗೃತವಾಗಬೇಕು ಮತ್ತು ವಿಶ್ವಶಾಂತಿಗಾಗಿ ದೇವರಿಗೆ ಮೊರೆಯಿಡುವುದಷ್ಟೆ ನಮ್ಮ ಮುಂದಿರುವ ಆಯ್ಕೆ ಎಂದು ಪೇಜಾವರ ಸ್ವಾಮಿ ಹೇಳಿದರು.
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ವಿಡಿಯೋ ಮೂಲಕ ಕಳವಳ ವ್ಯಕ್ತಪಡಿಸಿರುವ ಅವರು, ನಮ್ಮ ದೇಶದಲ್ಲಿರುವ ಎಲ್ಲ ಹಿಂದೂಗಳು ಕೂಡ ಅತ್ಯಂತ ಕಳವಳ ಪಡಬೇಕಾದ ಸ್ಥಿತಿಯಿದು. ಇವತ್ತು ಪಕ್ಕದ ದೇಶದಲ್ಲಿ ಅಷ್ಟ ಅಲ್ಲದೆ ಸ್ವದೇಶದಲ್ಲೂ ಹಿಂದೂಗಳ ಮೇಲಿನ ಆಕ್ರಮಣ ಅತಿಯಾಗಿದೆ. ಅದರ ವಿರುದ್ಧವಾಗಿ ಸೊಲ್ಲೆತ್ತುವವರನ್ನು ಕೂಡ ಧಮನಿಸುವ ಪ್ರವೃತ್ತಿಯನ್ನು ಕಾಣುತ್ತಿದ್ದೇವೆ.
ಈ ನೆಲೆಯಲ್ಲಿ ಸಮಾಜದ ಎಲ್ಲರೂ ಜಾಗೃತರಾಬೇಕು. ಸರಕಾರವನ್ನು ಕೂಡ ಆಶ್ರಯಿಸುವ ಹಂತದಲ್ಲಿಲ್ಲ. ದೇವರಿಗೆ ಶರಣಾಗಿ ಸಮಾಜ, ದೇಶ, ವಿಶ್ವದಲ್ಲಿ ಶಾಂತಿ, ಸುಭಿಕ್ಷೆ ನೆಲೆಸುವಂತೆ ಬೇಡೋಣ ಎಂದು ಕರೆ ಕೊಟ್ಟಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…