ಢಾಕಾ: ಬಾಂಗ್ಲಾದೇಶದ ಸುವರ್ಣ ಸ್ವಾತಂತ್ರ್ಯ ಮಹೋತ್ಸವ ಹಾಗೂ ರಾಷ್ಟ್ರಪಿತ ಬಂಗಬಂಧು ಶೇಖ್ ಮುಜಿಬುರ್ ರಹಮಾನ್ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಂದಿನವಾರ ಢಾಕಾಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿಯವರು, ಬಾಂಗ್ಲಾದೊಂದಿಗೆ ಮೂರು ಒಡಂಬಡಿಕೆಗಳಿಗೆ ಸಹಿ ಹಾಕುವ ಸಾಧ್ಯತೆ ಇದೆ.
ಬಾಂಗ್ಲಾ ಭೇಟಿಯಲ್ಲಿ ಪ್ರಧಾನಿ ನರೇಂದ್ರಮೋದಿಯವರು ಢಾಕಾದ ಹೊರವಲಯದ ಮೂರು ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಇದೇ ವೇಳೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಂತರ ಉಭಯ ರಾಷ್ಟ್ರಗಳ ನಾಯಕರು ಮೂರು ಒಡಂಬಡಿಕೆಗಳಿಗೆ (ಎಂಒಯು) ಸಹಿ ಹಾಕಲಿದ್ದಾರೆ. ಸದ್ಯ ಈ ಮೂರು ಎಂಒಯುಗಳು ಇನ್ನೂ ಅಂತಿಮಗೊಂಡಿಲ್ಲ‘ ಎಂದು ಮೊಮೆನ್ ಹೇಳಿದರು.
ಉಡುಪಿ : ಜಿಲ್ಲೆಯಲ್ಲಿ ಪಿನಾಯಿಲ್ ಮಾರಾಟದ ನೆಪದಲ್ಲಿ ಆಭರಣ ಕಳ್ಳತನ ಮಾಡುವ ಖತರ್ನಾಕ್ ಮಹಿಳಾ ಗ್ಯಾಂಗ್ -Vishwanews24
‘ವಿಪತ್ತು ನಿರ್ವಹಣೆ ಮತ್ತು ಎರಡು ರಾಷ್ಟ್ರಗಳಲ್ಲಿರುವ ಕೆಲವು ಸಂಸ್ಥೆಗಳೊಂದಿಗಿನ ಪರಸ್ಪರ ಸಹಕಾರ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಒಡಂಬಡಿಕೆ ಮಾಡಿಕೊಳ್ಳುವ ಸಾಧ್ಯತೆ ಇದೆ‘ ಎಂದು ವಿದೇಶಾಂಗ ಕಾರ್ಯದರ್ಶಿ ಮೊಮೆನ್ ಹೇಳಿದ್ದಾರೆ.
ಐದು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಭಾರತ ಸೇರಿದಂತೆ, ನೇಪಾಳ, ಶ್ರೀಲಂಕಾ, ಭೂತಾನ್ ಮತ್ತು ಮಾಲ್ಡೀವ್ಸ್ ರಾಷ್ಟ್ರಗಳ ಪ್ರಮುಖ ನಾಯಕರು ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ದಿನಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಯಾವುದೇ ಕಾರಣಕ್ಕೂ ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವುದಿಲ್ಲ : ಪೀಯೂಷ್ ಗೋಯಲ್ -Vishwanews24
‘ಯಾವುದೇ ಶೃಂಗಸಭೆಗಳಿಲ್ಲದೆಯೂ, ಐದು ರಾಷ್ಟ್ರಗಳ ಪ್ರಮುಖ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಹೀಗಾಗಿ ಇದು ಬಾಂಗ್ಲಾದೇಶದ ಪಾಲಿಗೆ ಐತಿಹಾಸಿಕ ಕಾರ್ಯಕ್ರಮವಾಗಲಿದೆ‘ ಎಂದು ಬಾಂಗ್ಲಾದೇಶದ ವಿದೇಶಾಂಗ ಸಚಿವ ಎಕ್ ಅಬ್ದುಲ್ ಮೊಮೆನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
‘ಕೋವಿಡ್ 19 ಸಾಂಕ್ರಾಮಿಕದ ನಡುವೆಯೂ ನೆರೆ ಹೊರೆಯ ರಾಷ್ಟ್ರಗಳ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ರಾಷ್ಟ್ರಪಿತರಿಗೆ ಗೌರವ ಸಲ್ಲಿಸುತ್ತಿದ್ದಾರೆ‘ ಎಂದು ಅವರು ಹೇಳಿದ್ದಾರೆ.
ಮಂಗಳೂರು : ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಪುನರಾ ರಂಭಿಸಲು ಹೈಕೋರ್ಟ್ ಹಸುರು ನಿಶಾನೆ -Vishwanews24
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…