ಬಾಂಬ್​ ಆರೋಪಿ ಆದಿತ್ಯರಾವ್ ಬಗ್ಗೆ ಸಂಪೂರ್ಣ ತನಿಖೆಯಾಗಲಿ :ಸಿದ್ದರಾಮಯ್ಯ -Vishwanews24

ಮೈಸೂರು: ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಬಾಂಬ್‌ ಪ್ರಕರಣ ತನಿಖೆಗೆ ಸ್ಫೋಟಕ ತಿರುವು ದೊರೆತಿದೆ. ಬಾಂಬ್‌ ಪತ್ತೆ ಮತ್ತು ಹುಸಿ ಬಾಂಬ್‌ ಬೆದರಿಕೆಗೆ ಸಂಬಂಧಿಸಿ ಮಣಿಪಾಲದ ಕೆಎಚ್‌ಬಿ ಕಾಲೋನಿ ನಿವಾಸಿ ಆದಿತ್ಯ ರಾವ್‌(36) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಸಿಕ್ಕ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಲಿ. ಆರೋಪಿ ಆದಿತ್ಯರಾವ್​ ಪೊಲೀಸರಿಗೆ ಶರಣಾದ ಬಗ್ಗೆ ನನಗೆ ಇನ್ನೂ ಸಂಪೂರ್ಣ ಮಾಹಿತಿ ಇಲ್ಲ. ಆತನ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ. ಒಟ್ಟಾರೆ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದು ಹೇಳಿದರು.

ಈತನನ್ನು ಬಂಧಿಸಿ ಪೊಲೀಸರು ರಹಸ್ಯ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ. ಈತ ಬೆಂಗಳೂರು ಡಿಜಿ ಕಚೇರಿಗೆ ಹೋಗಿ ನಾನೇ ಆದಿತ್ಯರಾವ್ ಅಂತ ಹೇಳಿಕೊಂಡಿದ್ದ. ತಕ್ಷಣ ಹೊಯ್ಸಳ ವಾಹನದಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಗೆ ಈತನನ್ನು ಕರೆತರಲಾಗಿತ್ತು. ಠಾಣೆಗೆ ಬಂದ ಇನ್ಸ್​ಪೆಕ್ಟರ್ ಹರಿವರ್ಧನ್, ಆದಿತ್ಯರಾವ್ ವಿಚಾರಣೆ ಮಾಡಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್ ಕಡೆಯಿಂದ ಪೊಲೀಸರು ಈತನನ್ನು ರಹಸ್ಯ ಸ್ಥಳಕ್ಕೆ ಆಗಮಿಸಿದ್ದಾರೆ. ಇಲ್ಲಿ ಹೆಚ್ಚಿನ ವಿಚಾರಣೆ ನಡೆಯುವ ಸಾಧ್ಯತೆ ಇದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

4 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

4 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

5 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

5 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago