ಬಾಂಬ್ ಇಟ್ಟಿರುವ ಆರೋಪಿ ಯಾವುದೇ ಸಂಘಟನೆಯವನಾಗಿದ್ದರೂ ಆತನ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ : ಬಸವರಾಜ ಬೊಮ್ಮಾಯಿ -Vishwanews24

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವ ಆರೋಪಿ ಯಾವುದೇ ಸಂಘಟನೆಯವನಾಗಿದ್ದರೂ ಆತನ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಆರೋಪಿ ಆದಿತ್ಯ ರಾವ್ ಬೆಂಗಳೂರು ಡಿಜಿ ಕಚೇರಿಗೆ ಬಂದು ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಆತ ಯಾವ ಸಂಘಟನೆಗೆ ಸೇರಿದಾತ, ಅಥವಾ ಆತನೇ ವೈಯಕ್ತಿಕವಾಗಿ ಈ ಕೃತ್ಯಕ್ಕೆ ಕೈ ಹಾಕಿದ್ದಾನಾ, ಆತನಿಗೆ ಸ್ಪೋಟಕ ಹೇಗೆ ಲಭ್ಯವಾಯಿತು? ಆತನಿಗೆ ಯಾರಾದರೂ ಬಾಹ್ಯ ಬೆಂಬಲ ನೀಡಿದ್ದಾರಾ? ಎನ್ನುವ ಬಗ್ಗೆ ಇನ್ನಷ್ಟು ತನಿಖೆ ನಡೆಯಬೇಕಾಗಿದೆ.

ಪ್ರಕರಣದಲ್ಲಿ ಪೊಲೀಸರು ತ್ವರಿತಗತಿಯಲ್ಲಿ ಕೆಲಸ ಮಾಡಿದ್ದಾರೆ. ಇದು ನಮ್ಮ ಪೊಲೀಸರ ದಕ್ಷತೆ ಮತ್ತು ಪ್ರಾಮಾಣಿಕತೆ. ಸುಖಾಸುಮ್ಮನೆ ಯಾರೂ ಕೂಡ ಪೊಲೀಸ್ ಇಲಾಖೆ ಬಗ್ಗೆ ಅನಾವಶ್ಯಕವಾಗಿ ಬೊಟ್ಟು ಮಾಡುವುದು ಸರಿಯಲ್ಲ. ಪೊಲೀಸರ ನೈತಿಕತೆ ಕುಗ್ಗುವ ಕೆಲಸವನ್ನು ಯಾರೂ ಸಹ ಮಾಡಬಾರದು ಎಂದರು.

ಇನ್ನು ಶರಣಾಗಿರುವ ಆರೋಪಿ ಯಾವುದೇ ಸಂಘಟನೆಯವನಾದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಯಾವುದೇ ಸಂಘಟನೆ ಜೊತೆ ಸಂಪರ್ಕವಿದ್ದರೂ ತನಿಖೆ ವೇಳೆ ಎಲ್ಲಾ ವಿಚಾರಗಳು ಬಹಿರಂಗ ಆಗುತ್ತೆ. ಕೇಂದ್ರದ ತಂಡ ಈಗಾಗಲೇ ಬಂದು ತನಿಖೆ ಮಾಡುತ್ತಿದೆ ಎಂದು ಮಾಹಿತಿ ನೀಡಿದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

3 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

3 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

4 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago