ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ರಬಕವಿ ಬನಹಟ್ಟಿ ತಾಲೂಕಿನ ಅಸಂಗಿ ಗ್ರಾಮ ಹಾಗೂ ಬನಹಟ್ಟಿ ನಗರದಲ್ಲಿ ಪ್ರೇಮಿಗಳು ಸಾವಿಗೆ ಶರಣಾಗಿದ್ದಾರೆ. ಸಾವಿಗೀಡಾದ ಪ್ರೇಮಿಗಳನ್ನು 19 ವರ್ಷದ ಪವಿತ್ರಾ ಹಾಗೂ 20 ವರ್ಷದ ಕಾರ್ತಿಕ್ ಎಂದು ಗುರುತಿಸಲಾಗಿದೆ.
ಮೃತ ಕಾರ್ತಿಕ್ ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ಅಸಂಗಿ ಗ್ರಾಮದವನಾಗಿದ್ದು, ಪವಿತ್ರಾ ಬನಹಟ್ಟಿಯ ಕೆ ಹೆಚ್ ಡಿ ಸಿ ಕಾಲೋನಿ ನಿವಾಸಿಯಾಗಿದ್ದಾಳೆ. ನಿನ್ನೆ ಪವಿತ್ರಾ ಹಾಗೂ ಕಾರ್ತಿಕ್ ಜಗಳ ಮಾಡಿಕೊಂಡಿದ್ದರು. ಪ್ರೇಮಿಯ ಜೊತೆ ಜಗಳದ ನಂತರ ಮನನೊಂದು ಪವಿತ್ರಾ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಳು. ಈ ವಿಚಾರ ತಿಳಿದು ಆಘಾತಕ್ಕೀಡಾದ ಕಾರ್ತಿಕ್ ಕೂಡ ಬಳಿಕ ಸಾವಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಬನಹಟ್ಟಿ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…
ಉಡುಪಿ: ಎ.10ರಂದು ನೇರ ಸಂದರ್ಶನ ಉಡುಪಿ: ನಗರದ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟವರ್ಸ್ನ ಹರ್ಷ ರೀಟೇಲ್…