Featured

ಬಾಗಲಕೋಟೆ : ಹಿಜಬ್ ತೆಗೆಯಲು ನಿರಾಕರಿಸಿ ಮನೆಗೆ ಹಿಂದಿರುಗಿದ ವಿದ್ಯಾರ್ಥಿನಿ – Vishwanews24

ಬಾಗಲಕೋಟೆ : ಹಿಜಬ್ ತೆಗೆಯಲು ನಿರಾಕರಿಸಿ ಮನೆಗೆ ಹಿಂದಿರುಗಿದ ವಿದ್ಯಾರ್ಥಿನಿ – Vishwanews24

ಬಾಗಲಕೋಟೆ: ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಇಂದಿನಿಂದ ಪ್ರಾರಂಭವಾಗಿದ್ದು, ಅನೇಕ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದಾರೆ. ಆದರೆ ಬಾಗಲಕೋಟೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಹಿಜಬ್ ತೆಗೆಯಲು ನಿರಾಕರಿಸಿ ಮನೆಗೆ ಹಿಂದಿರುಗಿದ್ದಾಳೆ.

ಬಾಗಲಕೋಟೆ ಜಿಲ್ಲೆ ಇಳಕಲ್ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ಹಿಜಬ್ ಧರಿಸಿ ವಿದ್ಯಾರ್ಥಿನಿಯರು ಆಗಮಿಸಿದ್ದರು. ಈ ವೇಳೆ ಅನೇಕ ಮಂದಿ ವಿದ್ಯಾರ್ಥಿನಿಯರು ಹಿಜಬ್ ತೆರೆದಿಟ್ಟು, ಪರೀಕ್ಷಾ ಕೇಂದ್ರದ ಒಳಗೆ ಪರೀಕ್ಷೆ ಬರೆಯಲು ಹೋದರು. ಆದರೆ ವಿದ್ಯಾರ್ಥಿನಿಯೊಬ್ಬಳು ಮಾತ್ರ ಬುರ್ಕಾ ತೆಗೆಯಲು ಒಪ್ಪಲಿಲ್ಲ.

ಈ ವೇಳೆ ವಿದ್ಯಾರ್ಥಿನಿ ಮನವೊಲಿಸಲು ಶಿಕ್ಷಕರು ಪರೀಕ್ಷಾ ಸಿಬ್ಬಂದಿ ಯತ್ನಿಸಿದ್ದಾರೆ. ಆದರೂ ಹಿಜಬ್ ತೆಗೆಯಲು ಒಪ್ಪದ ವಿದ್ಯಾರ್ಥಿನಿ ಕೊನೆಗೆ ಪರೀಕ್ಷೆ ಬರೆಯದೇ ಪೋಷಕರ ಜೊತೆ ಮನೆಗೆ ತೆರಳಿದ್ದಾಳೆ.

Vishwa News 24

Recent Posts

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

22 minutes ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

58 minutes ago

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌! -vishwanews24

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…

1 hour ago

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು -vishwanews24

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…

3 hours ago

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು -vishwanews24

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…

4 hours ago

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು -vishwanews24

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…

4 hours ago