ಬೆಂಗಳೂರು: ಬಾಡಿಗೆ ಮನೆ ಅಥವಾ ಮನೆ ಬದಲಾಯಿಸುವ ಗೃಹಜ್ಯೋತಿಯ ಫಲಾನುಭವಿಗಳು ಮನೆ ಬದಲಾಯಿಸಿದ ಬಳಿಕವೂ ಯೋಜನೆಯ ಪ್ರಯೋಜನವನ್ನು ಪಡೆಯಲು ಇಂಧನ ಇಲಾಖೆ ಅವಕಾಶ ಕಲ್ಪಿಸಿದೆ.
ಸೇವಾಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಂಡಿದ್ದ ಗೃಹಜ್ಯೋತಿ ಫಲಾನುಭವಿಗಳಿಗೆ ಡಿಲಿಂಕ್ ಮಾಡುವ ಅವಕಾಶ ಇರಲಿಲ್ಲ. ಇದೀಗ ಸರಕಾರ ಡಿಲಿಂಕ್ಗೆ ಕೂಡ ಅವಕಾಶ ಕಲ್ಪಿಸಿದೆ. ಗ್ರಾಹಕರು ತಮ್ಮ ಮನೆಯನ್ನು ಬದಲಾಯಿಸಿದಂತಹ ಸಂದರ್ಭ ಅಥವಾ ಇತರ ಸಂದರ್ಭ ಈಗಾಗಲೇ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಸ್ಥಾವರದಿಂದ ಸ್ಥಗಿತಗೊಳಿಸಿ ಮತ್ತೂಂದು ಸ್ಥಾವರಕ್ಕೆ ಹೊಸದಾಗಿ ನೋಂದಾಯಿಸಿಕೊಳ್ಳಲು ಅವಕಾಶ ಮಾಡಿಕೊಡಬೇಕಾಗುತ್ತದೆ. ಆದ್ದರಿಂದ ಎಲ್ಲ ವಿದ್ಯುತ್ ನಿಗಮಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಇಂಧನ ಇಲಾಖೆ ಸೂಚಿಸಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…