Featured

ಬಾಡಿಗೆ ಮನೆ ಅಥವಾ  ಮನೆ ಬದಲಾಯಿಸಿದ ಬಳಿಕವೂ ಗೃಹ ಜ್ಯೋತಿ ಪ್ರಯೋಜನ ಪಡೆಯಲು ಅವಕಾಶ – Vishwanews24

ಬಾಡಿಗೆ ಮನೆ ಅಥವಾ  ಮನೆ ಬದಲಾಯಿಸಿದ ಬಳಿಕವೂ ಗೃಹ ಜ್ಯೋತಿ ಪ್ರಯೋಜನ ಪಡೆಯಲು ಅವಕಾಶ

ಬೆಂಗಳೂರು: ಬಾಡಿಗೆ ಮನೆ ಅಥವಾ ಮನೆ ಬದಲಾಯಿಸುವ ಗೃಹಜ್ಯೋತಿಯ ಫ‌ಲಾನುಭವಿಗಳು ಮನೆ ಬದಲಾಯಿಸಿದ ಬಳಿಕವೂ ಯೋಜನೆಯ ಪ್ರಯೋಜನವನ್ನು ಪಡೆಯಲು ಇಂಧನ ಇಲಾಖೆ ಅವಕಾಶ ಕಲ್ಪಿಸಿದೆ.

ಸೇವಾಸಿಂಧು ಪೋರ್ಟಲ್‌ ಮೂಲಕ ನೋಂದಣಿ ಮಾಡಿಕೊಂಡಿದ್ದ ಗೃಹಜ್ಯೋತಿ ಫ‌ಲಾನುಭವಿಗಳಿಗೆ ಡಿಲಿಂಕ್‌ ಮಾಡುವ ಅವಕಾಶ ಇರಲಿಲ್ಲ. ಇದೀಗ ಸರಕಾರ ಡಿಲಿಂಕ್‌ಗೆ ಕೂಡ ಅವಕಾಶ ಕಲ್ಪಿಸಿದೆ. ಗ್ರಾಹಕರು ತಮ್ಮ ಮನೆಯನ್ನು ಬದಲಾಯಿಸಿದಂತಹ ಸಂದರ್ಭ ಅಥವಾ ಇತರ ಸಂದರ್ಭ ಈಗಾಗಲೇ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಸ್ಥಾವರದಿಂದ ಸ್ಥಗಿತಗೊಳಿಸಿ ಮತ್ತೂಂದು ಸ್ಥಾವರಕ್ಕೆ ಹೊಸದಾಗಿ ನೋಂದಾಯಿಸಿಕೊಳ್ಳಲು ಅವಕಾಶ ಮಾಡಿಕೊಡಬೇಕಾಗುತ್ತದೆ. ಆದ್ದರಿಂದ ಎಲ್ಲ ವಿದ್ಯುತ್‌ ನಿಗಮಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಇಂಧನ ಇಲಾಖೆ ಸೂಚಿಸಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

9 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago