ಬೆಂಗಳೂರು: ಬಾಡಿಗೆ ಮನೆ ಅಥವಾ ಮನೆ ಬದಲಾಯಿಸುವ ಗೃಹಜ್ಯೋತಿಯ ಫಲಾನುಭವಿಗಳು ಮನೆ ಬದಲಾಯಿಸಿದ ಬಳಿಕವೂ ಯೋಜನೆಯ ಪ್ರಯೋಜನವನ್ನು ಪಡೆಯಲು ಇಂಧನ ಇಲಾಖೆ ಅವಕಾಶ ಕಲ್ಪಿಸಿದೆ.
ಸೇವಾಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಂಡಿದ್ದ ಗೃಹಜ್ಯೋತಿ ಫಲಾನುಭವಿಗಳಿಗೆ ಡಿಲಿಂಕ್ ಮಾಡುವ ಅವಕಾಶ ಇರಲಿಲ್ಲ. ಇದೀಗ ಸರಕಾರ ಡಿಲಿಂಕ್ಗೆ ಕೂಡ ಅವಕಾಶ ಕಲ್ಪಿಸಿದೆ. ಗ್ರಾಹಕರು ತಮ್ಮ ಮನೆಯನ್ನು ಬದಲಾಯಿಸಿದಂತಹ ಸಂದರ್ಭ ಅಥವಾ ಇತರ ಸಂದರ್ಭ ಈಗಾಗಲೇ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಸ್ಥಾವರದಿಂದ ಸ್ಥಗಿತಗೊಳಿಸಿ ಮತ್ತೂಂದು ಸ್ಥಾವರಕ್ಕೆ ಹೊಸದಾಗಿ ನೋಂದಾಯಿಸಿಕೊಳ್ಳಲು ಅವಕಾಶ ಮಾಡಿಕೊಡಬೇಕಾಗುತ್ತದೆ. ಆದ್ದರಿಂದ ಎಲ್ಲ ವಿದ್ಯುತ್ ನಿಗಮಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಇಂಧನ ಇಲಾಖೆ ಸೂಚಿಸಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…